ಪ.ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಸೆ.22:
ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಡೆದ ಪದವಿ/ಸ್ನಾತಕೋತ್ತರ, ಪದವಿ/ ಮೆಡಿಕಲ್ ಇಂಜಿನಿಯರಿಂಗ್ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, (ಉಡುಪಿ-0820-258884), ಕುಂದಾಪುರ-08254-234609), (ಕಾರ್ಕಳ-08258-232133) ಅಥವಾ ವೆಬ್ಸೈಟ್ www.tw.kar.nic.in ಅನ್ನು ಸಂಪರ್ಕಿಸುವAತೆ ಸಮಗ್ರ ಗಿರಿಜನ ಅಭಿವೃದ್ದಿ ಯೋಜನಾ ಸಮನ್ವಯಾಧಿಕಾರಿಯ ಪ್ರಕಟಣೆ ತಿಳಿಸಿದೆ.

One thought on “ಪ.ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

Leave a Reply