Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಸಹಾಯಧನ ವಿತರಣೆ
    Uncategorized

    ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಸಹಾಯಧನ ವಿತರಣೆ

    Updated:02/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕೋಡಿ ಬ್ಯಾರೀಸ್ ಬ್ಯಾರೀಸ್ ಶಿಕ್ಷ ಮತ್ತು ಸುರಕ್ಷಾ ಫೌಂಡೇಶನ್‌ನಿಂದ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಬ್ಯಾರೀಸ್ ಸಂಸ್ಥೆಗಳ ಸಿಬ್ಬಂದಿಯ ಮಕ್ಕಳ ವಿದ್ಯಾಭಾಸಕ್ಕಾಗಿ ಪ್ರತಿ ವರ್ಷ ಕೊಡಮಾಡುವ ಸಹಾಯ ಧನವನ್ನು ವಿತರಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾರೀಸ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ ಅವರು “ಗಾಂಧಿ ಜಯಂತಿ ಆಚರಣೆಯ ಸಂಧರ್ಭದಲ್ಲಿ ನಡೆದ ಈ ಸಹಾಯ ಧನ ವಿತರಣೆ ಬಹಳ ಔಚಿತ್ಯಪೂರ್ಣವಾದುದು ಎಂದು ಹೇಳುತ್ತಾ ಗಾಂಧೀಜಿಯವರ ಶಿಕ್ಷಣದ ಕಲ್ಪನೆಯ ಕುರಿತು ಮಾತನಾಡಿದರು. ಧೀಮಂತ ನಾಯಕ ಲಾಲ್ ಬಹುದ್ದೂರ್ ಶಾಸ್ತ್ರೀ ಯವರನ್ನು ನೆನಪಿಸಿಕೊಳ್ಳುತ್ತಾ, ಇಂತಹ ಅಪೂರ್ವ ಮಹಾನ್ ವ್ಯಕ್ತಿಗಳ ಚರಿತ್ರೆ ಓದುವ ಹವ್ಯಾಸವನ್ನು ಬೆಳೆಯಿಸಿಕೊಳ್ಳಬೇಕು ಎಂದು ಹೇಳಿದರು.

    ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಅಬ್ದುಲ್ ರೆಹಮಾನ್ ಸಹಾಯ ಧನವನ್ನು ವಿತರಿಸಿ ಗಾಂಧೀಜಿ ಮತ್ತು ಇತರ ನಾಯಕರ ಹೋರಾಟದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಿತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ನಮ್ಮ ದೇಶವನ್ನು ಕಟ್ಟೋಣ ಎಂದು ಹೇಳಿದರು.

    ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿದ್ದಪ್ಪ ಕೆ ಎಸ್, ಪ್ರಾಸ್ತಾವಿಕ ಮಾತುಗಳನ್ನಾಡಿ , ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಣೆ ಮಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ

    05/09/2026

    ಬೈಂದೂರು ರುದ್ರಭೂಮಿ ಅಭಿವೃದ್ದಿಗೆ ನೆರವು

    01/09/2026

    ರೋಟರಿ ಕುಂದಾಪುರ ಆತಿಥ್ಯದಲ್ಲಿ ಯಶಸ್ವಿಯಾದ ವಲಯ ಮಟ್ಟದ ರೈಲಾ ಕಾರ್ಯಕ್ರಮ

    24/08/2026
    Leave A Reply Cancel Reply

    nineteen + eighteen =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ: ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವಾರ್ಪಣೆ
    • ಮಳೆ ನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ಶ್ರೀ ರಾಘವೇಶ್ವರ
    • ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ಮೊಂತಿ ಫೆಸ್ತ್
    • ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.