Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರಂತರ ಬದುಕು ಒಂದು ದಂತಕಥೆ: ಜಯಂತ್ ಕಾಯ್ಕಿಣಿ
    ಊರ್ಮನೆ ಸಮಾಚಾರ

    ಕಾರಂತರ ಬದುಕು ಒಂದು ದಂತಕಥೆ: ಜಯಂತ್ ಕಾಯ್ಕಿಣಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಕಾರಂತರು ಬದುಕು ಒಂದು ದಂತಕಥೆಯಾಗಿದ್ದು, ಅವರ ಹೊಸತನದ ತುಡಿತ ಅವರ ಬದುಕಿನ ಒಂದು ವೈಶಿಷ್ಟ್ಯ, ಅವರ ಕೈಕೊಳ್ಳುತ್ತಿದ್ದ ಪ್ರವಾಸಗಳಲ್ಲಿ ಸಂಶೋಧಕರರಾಗಿ ಹೊಸತನದ ಅನ್ವೇಷಕರಾಗಿ ಬದುಕಿದವರು. ಕಾರಂತರು ವಿದ್ಯಾರ್ಥಿಗಳಿಗಾಗಿ ಸಮಯವನ್ನು ಕೊಡುತ್ತಿದ್ದು ಶಾಲಾ ಪ್ರವಾಸದಲ್ಲಿ ಅವರ ಅನುಭವನ್ನು ಅವರಲ್ಲಿ ತುಂಬಿ ಜ್ಞಾನಾರ್ಜನೆಯ ಸೂರ್ಯನಂತೆ ಮೂಡುತ್ತಿದ್ದರು. ಕಾರಂತರ ಸಿಡಿಮಿಡಿ ಕಾರಂತರ ಮೌಲ್ಯಗಳ ಒಂದು ಅಂಗವೇ ಸರಿ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಅವರು ಹೇಳಿದರು.

    Click Here

    Call us

    Click Here

    ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ17ನೇ ವರುಷದ ಸಂಭ್ರಮದ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ನುಡಿ ಚೇತನದಲ್ಲಿ ಮಾತನಾಡುತ್ತಿದ್ದರು.

    ಕಾರಂತರು ಮಾನವೀಯ ಮೌಲ್ಯಗಳಿಗೆ ಬೆಲೆ ಕೊಟ್ಟ ಕವಿ ಹೃದಯಿ, ಸಮಯ ಪಾಲನೆಯಲ್ಲಿ ಅವರಿಗಿದ್ದ ನಿಷ್ಠೆ ನಮಗೆ ಮಾದರಿ, ಯಕ್ಷಗಾನಕ್ಕೆ ಕಾರಂತರು ಜೀವಂತ ಕಲೆ ಎಂದು ವಿಶೇಷ ಮಹತ್ವ ನೀಡುತ್ತಿದ್ದರು ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಪರಂಪರೆಯನ್ನು ಮರೆಯುತ್ತಿರುವುದು ವಿಷಾದನೀಯ, ಬಾಲವನದಲ್ಲಿ ಮಕ್ಕಳಿಗೆ ನೇರ ಪ್ರಕೃತಿ ಜೊತೆ ಬೆರೆತು ಪಾಠ ಹೇಳುತ್ತಿದ್ದರು, ಪಾರದರ್ಶಕ ಬದುಕಿಗೆ ಕಾರಂತರೇ ನಿದರ್ಶನ ಎಂದು ಹೇಳಿದರು.

    ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸತೀಶ್ ವಡ್ಡರ್ಸೆ ನಿರೂಪಿಸಿ ಕಾರ್ಯದರ್ಶಿ ನರೇಂದ್ರ ಕುಮಾರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    10 + 11 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.