Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭೂಸ್ವಾಧೀನ ತಿದ್ದುಪಡಿ ಮಸೂದೆ ಹಿಂತೆಗೆತ: ಕೌರವರೆದುರಿನ ಪಾಂಡವರ ಜಯ
    ಕುಂದಾಪ್ರದ್ ಸುದ್ಧಿ

    ಭೂಸ್ವಾಧೀನ ತಿದ್ದುಪಡಿ ಮಸೂದೆ ಹಿಂತೆಗೆತ: ಕೌರವರೆದುರಿನ ಪಾಂಡವರ ಜಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ದೇಶಾಧ್ಯಂತ ಎದ್ದಿರುವ ಪ್ರಬಲ ವಿರೋಧದ ಕಾರಣಕ್ಕಾಗಿ “ಭೂಸ್ವಾದೀನ ತಿದ್ದುಪಡಿ ಮಸೂದೆ” ಯನ್ನು ಹಿಂಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ.

    Click Here

    Call us

    Click Here

    ತಿದ್ದುಪಡಿ ಮಸೂದೆಯನ್ನು ಹೀಗೆ ಹಿಂಪಡೆಯುವ ನಿರ್ಧಾರ ಪ್ರಕಟಿಸುವ ಮೂಲಕ ಸ್ವತಃ ಮೋದಿಯವರು ಈ ಮಸೂದೆಯು “ದೋಷಪೂರಿತ”ವಾಗಿತ್ತು ಎಂದು ಒಪ್ಪಿ ಕೊಂಡಂತಾಗಿದೆ.

    ಈ “ಭೂ ಸ್ವಾಧೀನ ತಿದ್ದುಪಡಿ ಮಸೂದೆ”ಯು ರೈತ ವಿರೋಧಿ ಅಂಶ ಗಳನ್ನೊಳಗೊಂಡಿವೆ, ಇದನ್ನು ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸತತವಾಗಿ ಒಂದು ವರ್ಷ ಕಾಲ ದೇಶಾದ್ಯಂತ ರೈತರ ಜೊತೆಗೂಡಿ ನಡೆಸಿದ್ದ ಪ್ರತಿಭಟನೆ ಕೊನೆಗೂ ಫಲ ಪಡೆದುಕೊಂಡಿದೆ.

    ಪ್ರಪಂಚದ ಅತ್ಯುತ್ಕೃಷ್ಟ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು ಎಂದೇ ಖ್ಯಾತರಾಗಿರುವ ಮನಮೋಹನ್ ಸಿಂಗ್ ರವರ ಯುಪಿಎ ಸರಕಾರ 2013 ರಲ್ಲಿ ಮಂಡಿಸಿದ್ದ ಭೂ ಸ್ವಾಧೀನ ಮಸೂದೆಯಲ್ಲಿ ಸ್ವಾಧೀನಕ್ಕೊಳಗಾಗುವ ಕೃಷಿ ಭೂಮಿಯ ಒಡೆತನ ಹೊಂದಿರುವ ಶೇಕಡಾ ಎಂಭತ್ತರಷ್ಟು ರೈತರ ಒಪ್ಪಿಗೆ ದೊರೆತರೆ ಮಾತ್ರ ಭೂ ಸ್ವಾಧೀನ ಪ್ರಕ್ರಿಯೆ ಆರಂಭಗೊಳಿಸುವ ಮತ್ತು ಭೂ ಸ್ವಾಧೀನಕ್ಕೊಳಗಾದ ಭೂಮಿಯನ್ನು ಐದು ವರ್ಷಗಳೊಳಗೆ ಉದ್ದೇಶಿತ ಯೋಜನೆಗೆ ಬಳಸಿಕೊಳ್ಳದ್ದಿದ್ದಲ್ಲಿ ಆ ಭೂಮಿಯನ್ನು ಪುನಃ ರೈತರಿಗೆ ಹಿಂತಿರುಗಿಸುವ ಪ್ರಮುಖ ಅಂಶಗಳನ್ನು ಒಳಗೊಂಡಿತ್ತು, ಇದು ಸಂಪೂರ್ಣವಾಗಿ ರೈತರ ಪರವಾದ ಖಾಯ್ದೆಯಾಗಿತ್ತು.

    ಆದರೆ ಮೋದಿ ಸರಕಾರ ಅದೇ ಮಸೂದೆಯಲ್ಲಿ ‘ ಭೂ ಸ್ವಾಧೀನಕ್ಕೆ ರೈತರ ಒಪ್ಪಿಗೆ ಬೇಕಿಲ್ಲ, ಮತ್ತು ಯೋಜನೆಯ ಅನುಷ್ಠಾನಕ್ಕೆ ಯಾವುದೇ ಕಾಲಮಿತಿಯಿಲ್ಲ, ಐದು ವರ್ಷಗಳಲ್ಲಿ ಯೋಜನೆ ಆರಂಬಿಸದಿದ್ದರೆ ಉದ್ದಿಮೆದಾರರು ರೈತರಿಗೆ ಭೂಮಿಯನ್ನು ವಾಪಾಸು ಮಾಡಬೇಕಾಗಿಲ್ಲ’ ಎಂಬಿತ್ಯಾದಿ ಅಂಶಗಳನ್ನು ಸೇರಿಸಿ ತಿದ್ದುಪಡಿ ಮಾಡಿತ್ತು, ಈ ತಿದ್ದುಪಡಿ ಸಂಪೂರ್ಣವಾಗಿ ರೈತರ ವಿರೋದಿಯಾಗಿತ್ತು ಮತ್ತು ಉದ್ದಿಮೆದಾರರ ಪರವಾಗಿತ್ತು.

    Click here

    Click here

    Click here

    Call us

    Call us

    ಕೇಂದ್ರದ ವಿರೋಧ ಪಕ್ಷವಾದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೋದಿಯವರ ಸರಕಾರದ ಪ್ರಥಮ ಅಧಿವೇಶನದಲ್ಲಿ ‘ ಬರೇ ಐದು ಜನ ಪಾಂಡವರು ನೂರು ಜನ ಕೌರವರೆದುರು ಹೋರಾಡಿ ಜಯ ಗಳಿಸಿದಂತೆ’ 282 ಬಿಜೆಪಿ ಸದಸ್ಯರೆದುರು ಕೇವಲ 44 ಸದಸ್ಯರಿರುವ ನಾವು ಪ್ರಬಲವಾದ ಹೋರಾಟವನ್ನು ನೀಡಲಿದ್ದೇವೆ ‘ ಎಂದು ಎಚ್ಚರಿಕೆ ನೀಡಿದ್ದರು, ರಾಹುಲ್ ಗಾಂಧಿಯವರ ಪ್ರಬಲವಾದ ಹೋರಾಟದ ಕಾರಣದಿಂದಾಗಿ ಕೇಂದ್ರದ ಮೋದಿ ಸರಕಾರ ‘ಭೂಸ್ವಾಧೀನ ತಿದ್ದುಪಡಿ ಮಸೂದೆ’ ಹಿಂಪಡೆದುಕೊಂಡುದರಿಂದ ನಿಜಕ್ಕೂ ಇದು ಕೌರವರೆದುರಿನ ಪಾಂಡವರ ಜಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ವಿಶ್ಲೇಶಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d