Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಳಿ ತಪ್ಪಿದ ಆಡಳಿತ ಯಂತ್ರ. ಜನರ ದಿಕ್ಕು ತಪ್ಪಿಸುವ ತಂತ್ರ: ವಿಕಾಸ್ ಹೆಗ್ಡೆ ಆರೋಪ
    ಊರ್ಮನೆ ಸಮಾಚಾರ

    ಹಳಿ ತಪ್ಪಿದ ಆಡಳಿತ ಯಂತ್ರ. ಜನರ ದಿಕ್ಕು ತಪ್ಪಿಸುವ ತಂತ್ರ: ವಿಕಾಸ್ ಹೆಗ್ಡೆ ಆರೋಪ

    Updated:21/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ದೇಶ ಹಾಗೂ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಹಳಿತಪ್ಪಿದ್ದು, ಅದನ್ನು ಹಳಿಗೆ ತರುವುದು ಅಷ್ಟು ಸುಲಭವಲ್ಲ ಎನ್ನುವುದು ಬಿಜೆಪಿ ನಾಯಕರುಗಳಿಗೂ ಗೊತ್ತಿದ್ದು, ಈಗ ವಿರೋಧ ಪಕ್ಷದ ನಾಯಕರ ಮೇಲೆ ಆಡಳಿತ ಪಕ್ಷದವರು ವೈಯಕ್ತಿಕ ಟೀಕೆಗಳನ್ನು ಮಾಡುತ್ತಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಒಂದು ತಂತ್ರ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ.

    Click Here

    Call us

    Click Here

    ಭಾರತೀಯ ಜನತಾ ಪಕ್ಷದ ನಾಯಕರುಗಳಿಗೆ ಮಾನ, ಮರ್ಯಾದೆ ಇದ್ದರೆ ವಿರೋಧ ಪಕ್ಷದವರ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಜನಸಾಮಾನ್ಯರು ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಪಡಲಿ ಅದೆಲ್ಲವನ್ನು ಬಿಟ್ಟು ಅನಾಗರಿಕರಂತೆ ವರ್ತಿಸುವುದು ಸರಿಯಲ್ಲ ಎಂದು ಆಡಳಿತ ಪಕ್ಷವನ್ನು ಟೀಕಿಸಿದರು.

    ನಳಿನ್ ಕುಮಾರ್ ಕಟೀಲ್ ಒಬ್ಬ ಬುದ್ಧಿ ಸ್ಥಿಮಿತದಲ್ಲಿ ಇರದ ವ್ಯಕ್ತಿ, ವಿರೋಧ ಪಕ್ಷದ ನಾಯಕರುಗಳ ಮೇಲೆ ವೈಯಕ್ತಿಕ ಟೀಕೆಗಳನ್ನು ಮಾಡಿದ ತಕ್ಷಣ ತಾನು ದೊಡ್ಡ ನಾಯಕನಾಗುತ್ತೇನೆ ಎನ್ನುವ ಭ್ರಮೆಯಲ್ಲಿ ಇದ್ದಾರೆ, ರಾಜಕಾರಣದಲ್ಲಿ ಟೀಕೆಗಳು ಸಾಮಾನ್ಯ ಆದರೆ ಅವು ನಾಗರಿಕ ಸಮಾಜ ಒಪ್ಪುವಂತಿರಬೇಕು, ಆದರೆ ನಳಿನ್ ಕುಮಾರ್ ಕಟೀಲ್ ತಮ್ಮ ಮಾತುಗಳ ಮೂಲಕ ತಾನೊಬ್ಬ ಅನಾಗರಿಕ ಎನ್ನುವುದನ್ನು ಸಾಬಿತುಪಡಿಸಿದ್ದಾರೆ. ಎಂದು ಆರೋಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    7 + 17 =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.