Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಹೋಟೆಲ್ ಕಾರ್ಮಿಕನ ಮೃತದೇಹ ಪತ್ತೆ
    Uncategorized

    ಕುಂದಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಹೋಟೆಲ್ ಕಾರ್ಮಿಕನ ಮೃತದೇಹ ಪತ್ತೆ

    Updated:21/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ಪಟ್ಟಣದ ಹೋಟೆಲ್ ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಮುದೂರು ಸಮೀಪದ ಬಸ್ರಿಬೇರು ನಿವಾಸಿ ಪ್ರಶಾಂತ್ (19) ಮೃತ ದುರ್ದೈವಿ. ಮಗನ ಸಾವಿನ ಬಗ್ಗೆ ಪೋಷಕರು ಶಂಕೆ ವ್ಯಕ್ತಪಡಿಸಿದ್ದು, ಇದು ಆತ್ಮಹತ್ಯೆಯಲ್ಲ ಎಂದಿದ್ದಾರೆ.

    Click Here

    Call us

    Click Here

    ಬಸ್ರಿಬೇರಿನ ಲಚ್ಚು ನಾಯ್ಕ್ – ಗೌರಿ ದಂಪತಿಗಳ ಮೂವರು ಮಕ್ಕಳಲ್ಲಿ ಕೊನೆಯವನಾದ ಪ್ರಶಾಂತ್ ಎಸ್.ಎಸ್.ಎಲ್.ಸಿ. ಬಳಿಕ ಹೋಟೆಲ್ ಕೆಲಸಕ್ಕೆ ಸೇರಿದ್ದ. ಅ.20 ಬುಧವಾರ ಸಂಜೆ ಮನೆಯವರಿಗೆ ಕರೆ ಮಾಡಿ ಲವಲವಿಕೆಯಿಂದಲೇ ಮಾತನಾಡಿದ್ದಲ್ಲದೇ, ಆತನ ಸಹೋದರನ ಖಾತೆಗೆ 5000 ಹಣ ಜಮಾ ಮಾಡಿದ್ದ. ಮುಂದಿನ ತಿಂಗಳು ಮನೆಗೆ ಬರುವುದಾಗಿ ಈ ವೇಳೆ ತಿಳಿಸಿದ್ದ ಎನ್ನಲಾಗಿದೆ.

    ಗುರುವಾರ ಮುಂಜಾನೆ ಹೋಟೆಲ್ ಸಿಬ್ಬಂದಿ ಮನೆಯವರಿಗೆ ಕರೆ ಮಾಡಿ ಪ್ರಶಾಂತ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪೋಷಕರು, ಸಂಬಂಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಮಧ್ಯರಾತ್ರಿ ವೇಳೆ ಯುವಕ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು‘ ಏನು ಇಲ್ಲದವನ ಮುಂದೆ ಎಲ್ಲಾ ಇದ್ದವನ ಒಂದು ಆಟ’ ಎಂದು ಬರೆದುಕೊಂಡಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಳ್ಳುವ ಯುವಕನಲ್ಲ. ಏನೋ ನಡೆದಿದೆ ಎನ್ನುವ ಅನುಮಾನವಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಪ್ರಶಾಂತ್ ಪೋಷಕರು ಕಣ್ಣೀರಿಟ್ಟಿದ್ದಾರೆ. ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಮಣಿಪಾಲ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ಬಳಿಕ ನಿಜಾಂಶ ಹೊರಬೀಳಲಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಮಣಿಪಾಲ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/06/2026

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    30/05/2026

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    26/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.