Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಲು ತಾಲೂಕು ಶಿಕ್ಷಕರ ಸಂಘದಿಂದ ಮನವಿ
    ಊರ್ಮನೆ ಸಮಾಚಾರ

    ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಲು ತಾಲೂಕು ಶಿಕ್ಷಕರ ಸಂಘದಿಂದ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮಾನ್ಯ ಶಿಕ್ಷಣ ಸಚಿವರಿಗೆ/ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ / ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಮನವಿಯನ್ನು ಕಚೇರಿಯ ಮುಖ್ಯಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳ ಮೂಲಕ ಇಂದು ಸಲ್ಲಿಸಲಾಯಿತು.

    Click Here

    Call us

    Click Here

    ಈ ಸಂದರ್ಭ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಹೋರಾಟದ ರೂಪುರೇಷೆಗಳನ್ನು ಸವಿಸ್ತಾರವಾಗಿ ಹಾಗೂ ತರಬೇತಿ ಬಹಿಷ್ಕಾರ ಕಪ್ಪುಪಟ್ಟಿ ಧರಿಸಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟ ಮಾಡಲು ಶಿಕ್ಷಕ ರ ಸಹಕಾರ ಕೋರಿ ಮನವಿ ಸಲ್ಲಿಸಿದರು.

    ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಗಣಪತಿ ಹೋಬಳಿದಾರ್ ಪದವೀಧರ ಶಿಕ್ಷಕರ ಸಮಸ್ಯೆ ವ್ರಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮುಖ್ಯೋಪಾಧ್ಯಾಯರ ವೇತನ ಬಡ್ತಿ ಸಮಸ್ಯೆ ನೂತನ ಪಿಂಚಣಿ ರದ್ದತಿ ಕುರಿತು ಗ್ರಾಮೀಣ ಕೃಪಾಂಕದ ಶಿಕ್ಷಕರ ಸಮಸ್ಯೆ ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮನವಿ ನೀಡಲಾಗಿದೆ ಎಂದರು

    ತಾಲೂಕು ಸಂಘದ ಉಪಾಧ್ಯಕ್ಷರುಗಳಾದ ಸುನಿಲ್ ಶೆಟ್ಟಿ, ಗಿರಿಜಾ ಮೊಗವೀರ ಖಜಾಂಚಿ ಗಳಾದ ಅಚ್ಯುತ ಬಿಲ್ಲವ, ಸಹಕಾರ್ಯದರ್ಶಿ ಗಳಾದ ನಾಗರತ್ನ ಬಿ., ಮಂಜುನಾಥ ದೇವಾಡಿಗ ಸಂಘಟನಾ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗಾಣಿಗ, ನಾಗರತ್ನ ಮತ್ತು ಶಿಕ್ಷಕ ಸಂಘದ ಸದಸ್ಯರು ಹಾಗೂ ವಿವಿಧ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ

    22/08/2026

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026

    ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    21/08/2026
    Leave A Reply Cancel Reply

    20 + 14 =

    Call us

    Click Here

    Call us

    Call us

    Call us
    Highest Viewed Recently
    • ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ
    • ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.