Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆರಿಗೆಯ ಬಳಿಕ ಬಾಣಂತಿಯರಿಗೆ ಶಕ್ತಿ ನೀಡುವ ‘ಆಹಾರ ಪಥ್ಯ’
    ವಿಶೇಷ ಲೇಖನ

    ಹೆರಿಗೆಯ ಬಳಿಕ ಬಾಣಂತಿಯರಿಗೆ ಶಕ್ತಿ ನೀಡುವ ‘ಆಹಾರ ಪಥ್ಯ’

    Updated:08/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮಹಿಳೆಯೋರ್ವಳಿಗೆ ಗರ್ಭಾವಸ್ಥೆಯಲ್ಲಿ ಆರೈಕೆ ಮಾಡಿದಂತೆಯೇ ಮಗುವಿನ ಹೆರಿಯಾದ ಬಳಿಕವೂ ನಿಯಮಿತವಾಗಿ ಆರೈಕೆ ಮಾಡುವುದು ಅತಿಮುಖ್ಯ. ಬಾಣಂತಿ ಮೈ ಹಸಿ ಮೈ ಎಂಬುದಾಗಿ ಕೂಡ ಹೇಳುವುದರಿಂದ ಈ ಸಮಯದಲ್ಲಿ ಆಕೆ ಶಕ್ತಿಯನ್ನು ಕಳೆದುಕೊಂಡಿರುತ್ತಾರೆ. ಹೆಚ್ಚುವರಿ ಪ್ರೋಟೀನ್ ವಿಟಮಿನ್ಗಳು ಆಕೆಗೆ ಬೇಕಾಗುತ್ತದೆ. ಹೆರಿಗೆಯ ಬಳಿಕ ಯಾವ ಪಾನೀಯ, ಪೇಯಗಳ ಸೇವನೆಯಿಂದ ಬಾಣಂತಿಯ ಆರೋಗ್ಯ ಸುಧಾರಿಸಲಿದೆ ಎಂಬುದರ ಮಾಹಿತಿ ಈ ಲೇಖನದಲ್ಲಿದೆ.

    Click Here

    Call us

    Click Here

    ಓಟ್ಸ್:
    ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟಲು ಓಟ್ಸ್ ಸಹಾಯ ಮಾಡಲಿದೆ. ಇದು ಕಾರ್ಬೋಹೈಡ್ರೇಟ್‌ಗಳ ಹೆಚ್ಚುವರಿ ಅಂಶವನ್ನು ಒಳಗೊಂಡಿದ್ದು, ಫೈಬರ್, ಐರನ್ ಮತ್ತು ಪ್ರೋಟೀನ್ಗಳನ್ನು ಒಳಗೊಂಡಿದೆ. ಪೋರಿಡ್ಜ್, ಕಿಚಡಿ ಅಥವಾ ಉಪ್ಮಾದಂತೆ ಮಾಡಿಕೊಂಡು ಓಟ್ಸ್ ಅನ್ನು ಸೇವಿಸಬಹುದಾಗಿದೆ. ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ನೀವು ಓಟ್ಸ್ನೊಂದಿಗೆ ಸೇರಿಸಿಕೊಳ್ಳಬಹುದು.

    ಅರಿಶಿನ:
    ಅರಶಿನವನ್ನು ಅನಾದಿ ಕಾಲದಿಂದಲೂ ಔಷಧವಾಗಿ ಬಳಸಲಾಗುತ್ತಿದೆ. ಇದು ಗಾಯವನ್ನು ಒಣಗಿಸಲು ನೆರವಾಗುತ್ತದೆ ಮತ್ತು ಉರಿಯೂತ ಅಲರ್ಜಿಯನ್ನು ನಿವಾರಣೆ ಮಾಡಲಿದೆ. ಬಿಸಿ ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ನಿಮಗೆ ಹೆಚ್ಚು ಪ್ರಯೋಜನ ಉಂಟಾಗಲಿದೆ. ಬೇಕಿದ್ದರೆ ಸಕ್ಕರೆ ಇಲ್ಲವೇ ಜೇನನ್ನು ನಿಮಗೆ ಸೇರಿಸಿಕೊಳ್ಳಬಹುದು.

    ಒಣ ಶುಂಠಿ:
    ಶುಂಠಿಯನ್ನು ಒಣಗಿಸಿ ಮಾಡಿಟ್ಟುಕೊಂಡು ಹುಡಿ ಅಥವಾ ಒಣ ಶುಂಠಿಯನ್ನು ಗರ್ಭಾವಸ್ಥೆಯಲ್ಲಿ ನಿಮಗೆ ಬಳಸಿಕೊಳ್ಳಬಹುದಾಗಿದೆ. ಇದು ಉರಿಯೂತ ನಿವಾರಣೆಯಂತಹ ಅಂಶವನ್ನು ಹೊಂದಿದೆ. ಇದು ಬಾಣಂತನದ ಸಮಯದಲ್ಲಿ ನಿಮಗೆ ಶಕ್ತಿಯನ್ನು ಒದಗಿಸುವಲ್ಲಿ ನೆರವಾಗಲಿದೆ. ಇದರಿಂದ ಲಾಡು ತಯಾರಿಸಿ ಬಾಣಂತಿಯರಿಗೆ ನೀಡಲಾಗುತ್ತದೆ. ನಿಮ್ಮ ಊಟದಲ್ಲಿ ಸ್ವಲ್ಪ ಶುಂಠಿ ಹುಡಿಯನ್ನು ಬೆರೆಸಿ ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳಬಹುದಾಗಿದೆ.

    ಬೇಳೆಕಾಳುಗಳು:
    ಇವುಗಳಲ್ಲಿ ಹೆಚ್ಚುವರಿ ಪ್ರೋಟೀನ್ ಅಂಶಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ. ಇವುಗಳನ್ನು ಬೇಯಿಸಿ ಹಾಗೆಯೆ ಅಥವಾ ಸಾಂಬಾರು, ಸಾರಿನ ರೂಪದಲ್ಲಿ ಕೂಡ ಸೇವಿಸಬಹುದಾಗಿದೆ. ಮಸೂರ್ ದಾಲ್ ಅಥವಾ ಮೂಂಗ್ ದಾಲ್ ಬಾಣಂತಿಯರಿಗೆ ಅತ್ಯುತ್ತಮ ಆಹಾರ ಎಂದೆನಿಸಿದೆ.

    Click here

    Click here

    Click here

    Call us

    Call us

    ಕ್ಯಾರಮ್ ಬೀಜಗಳು:
    ಹೆರಿಗೆಯ ನಂತರ ಈ ಬೀಜಗಳನ್ನು ಪ್ರತಿಯೊಬ್ಬ ತಾಯಿಯೂ ಸೇವಿಸಬೇಕು. ಇದು ಮಲಬದ್ಧತೆಯಂತಹ ಸಮಸ್ಯೆಯನ್ನು ದೂರಮಾಡುತ್ತದೆ. ಅಂತೆಯೇ ಅಜೀರ್ಣ, ಗ್ಯಾಸ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ತಾಯಿಯಲ್ಲಿ ಎದೆಹಾಲನ್ನು ವೃದ್ಧಿಸುತ್ತದೆ. ಇದು ಗರ್ಭಾಶಯದ ಕುಗ್ಗುವಿಕೆಯನ್ನು ಉತ್ತೇಜಿಸುತ್ತದೆ ಮತ್ತು ಅದು ಮೂಲ ರೂಪಕ್ಕೆ ಹಿಂತಿರುಗಲು ಸಹಾಯ ಮಾಡುತ್ತದೆ. ಅತ್ಯಂತ ಪರಿಣಾಮಕಾರಿ ಜೀವಿವಿರೋಧಿ ಮತ್ತು ಶಿಲೀಂಧ್ರಗಳ ಘಟಕಾಂಶವಾಗಿದೆ. ಇದು ಉತ್ಕರ್ಷಣ ನಿರೋಧಿ ಲಕ್ಷಣಗಳನ್ನು ಹೊಂದಿದೆ. ನೀವು ಸೇವಿಸುವ ಯಾವುದೇ ಆಹಾರದಲ್ಲಿ ಕೂಡ ಈ ಬೀಜಗಳನ್ನು ನಿಮಗೆ ಬಳಸಿಕೊಳ್ಳಬಹುದಾಗಿದೆ. ತಾಯಂದಿರು ಇದನ್ನು ಬಿಸಿನೀರಿನೊಂದಿಗೆ ಬೆರೆಸಿ ಸೇವಿಸುತ್ತಾರೆ.

    ಕುಂದಾಪ್ರ ಡಾಟ್ ಕಾಂ ಲೇಖನ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.