Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ
    ಊರ್ಮನೆ ಸಮಾಚಾರ

    ಕನ್ನಡವೇ ಕನ್ನಡಿಗರ ಜೀವನಾಡಿ: ಸತೀಶ್ ನಾಯ್ಕ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು ಎಂದು ಕವಿ ಕುವೆಂಪು ಕನ್ನಡದ ಭಾಷೆಯ ಮಹತ್ವವನ್ನು ಸಾರಿದ್ದಾರೆ. ಕನ್ನಡಿಗರಾದ ನಾವುಗಳು ಕನ್ನಡ ಭಾಷೆಯ ಉಳಿವು ಮತ್ತು ಬೆಳೆಸುವುದಕ್ಕೆ ಪಣ ತೊಟ್ಟು ಕನ್ನಡವನ್ನು ಪ್ರಪಂಚ ಉದ್ದಗಲಕ್ಕೂ ಪಸರಿಸುವ ಕೆಲಸವಾಗಬೇಕು, ಕನ್ನಡ ನಮ್ಮ ದಿನ ನಿತ್ಯ ಮಾತನಾಡುವ ಭಾಷೆಯಾಗಿರದೇ ನಮ್ಮ ಎಲ್ಲಾ ಕಾಯಕದಲ್ಲೂ ಬಳಸಿಕೊಳ್ಳಬೇಕು, ಕನ್ನಡವೇ ಕನ್ನಡಿಗರ ಜೀವನಾಡಿಯಾಗಿದೆ ಎಂದು ಮಹಾತ್ಮ ಗಾಂಧಿ ಫ್ರೌಡಶಾಲೆಯ ಮುಖ್ಯೋಪಾಧ್ಯಯರಾದ ಸತೀಶ್ ನಾಯ್ಕ ಅವರು ಹೇಳಿದರು.

    Click Here

    Call us

    Click Here

    ಅವರು ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆ , ಶ್ರೀವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ ಇವರ ಸಹಯೋಗದಲ್ಲಿ ನಡೆದ ಮಾತಾಡ್ ಮಾತಾಡ್ ಕನ್ನಡ – ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಕಾರ್ಯಕ್ರವನ್ನು ಶ್ರೀ ವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಹಾಗೂ ಕನ್ನಡ ನಾಡು ನುಡಿಯ ರಕ್ಷಣೆ ಸಂಕಲ್ಪವನ್ನು ಶಿಕ್ಷಕ ಗಣೇಶ್ ನಾಯಕ್ ಶಿರಿಯಾರ ಅವರು ನೇರವೆರಿಸಿದರು.

    ಈ ಸಂದರ್ಭದಲ್ಲಿ ಯುವಕ ಮಂಡಲದ ಕಾರ್ಯದರ್ಶಿ ಪ್ರಭಾಕರ ಪೂಜಾರಿ, ಮೆಟ್ರಿಕ್ ಪೂರ್ವ ಬಾಲಕಿರ ವಸತಿ ನಿಲಯದ ಮೇಲ್ವಿಚಾರಕಿ ಜಯಂತಿ, ಶಾಲೆಯ ಹಳೆ ವಿದ್ಯಾರ್ಥಿ ತೇಜ ನಾಯ್ಕ, ಶಾಲೆಯ ಅಧ್ಯಾಪಕ ವೃಂದ, ಯುವಕ ಮಂಡಲದ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.