ವೈ. ಮಂಗೇಶ್ ಶಾನ್‌ಭಾಗ್ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜೆಸಿಐ ಉಪ್ಪುಂದದ ಪೂರ್ವಾಧ್ಯಕ್ಷರಾದ ಜೇಸಿ ವೈ. ಮಂಗೇಶ್ ಶಾನ್‌ಭಾಗ್ ಅವರು ಜೆಸಿಐನಿಂದ ಕೊಡಮಾಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Call us

Click Here

ಅವರಿಗೆ ಜೆಸಿಐ ವಲಯ 15ರ ವತಿಯಿಂದ ನವೆಂಬರ್ 7ರಂದು ಜೆಸಿಐ ಕುಂದಾಪುರ ಸಿಟಿ ಸಹಯೋಗದಲ್ಲಿ ಸಹನಾ ಕನ್ವೆನ್ಸನ್ ಸೆಂಟರಿನಲ್ಲಿ ನಡೆಯುವ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

Leave a Reply