Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಪುರಸಭಾ ಸಾಮಾನ್ಯ ಸಭೆ: ಅಂಗಡಿಗಳ ತೆರಿಗೆ ವಿನಾಯಿತಿಗೆ ಪುರಸಭೆ ಸದಸ್ಯರು ಒತ್ತಾಯ
    Uncategorized

    ಕುಂದಾಪುರ ಪುರಸಭಾ ಸಾಮಾನ್ಯ ಸಭೆ: ಅಂಗಡಿಗಳ ತೆರಿಗೆ ವಿನಾಯಿತಿಗೆ ಪುರಸಭೆ ಸದಸ್ಯರು ಒತ್ತಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಪುರಸಭೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪುರಸಭೆ ಸಾಮಾನ್ಯ ಸಭೆ ಶುಕ್ರವಾರ ಮಧ್ಯಾಹ್ನ ನಡೆಯಿತು.

    Click Here

    Call us

    Click Here

    ಕೋವಿಡ್ ಕಾರಣದಿಂದ ಬಾಡಿಗೆ ಕಟ್ಟದ ಅಂಗಡಿ ಮುಂಗಟ್ಟುಗಳ ವ್ಯವಹಾರವಿಲ್ಲದೆ ದಿಕ್ಕೆಟ್ಟಿದ್ದಾರೆ. ವ್ಯಾಪಾರಸ್ಥರು ತೆರಿಗೆ ವಿನಾಯಿತಿಗೆ ಮನವಿ ಮಾಡಿದ್ದು, ಮಾನವೀಯ ನೆಲೆಯಲ್ಲಿ ಸಾಧ್ಯವಾದಷ್ಟು ವಿನಾಯಿತಿ ನೀಡಬೇಕು ಎಂದು ಪುರಸಭೆ ಸದಸ್ಯರು ಒತ್ತಾಯಿಸಿದರು. ಮೀನು ಮಾರುಕಟ್ಟೆ ಕರೋನಾ ಹಿನ್ನೆಲೆಯಲ್ಲಿ ಬಂದಾಗಿದ್ದು, ಏಲಂ ಪಡೆದವರಿಗೆ ನಷ್ಟವಾಗಿದ್ದು, ಬಾಕಿ ಹಣಕಟ್ಟುವ ಸ್ಥಿತಿಯಿಲ್ಲ. ಏಲಂ ಪಡೆದವರಿಗೂ ವಿನಾಯತಿ ನೀಡುವಂತೆ ಸದಸ್ಯರು ಒತ್ತಾಯಿಸಿದರು.

    ಆಡಳಿತ ಸದಸ್ಯ ರಾಘವೇಂದ್ರ ಖಾರ್ವಿ ಮಾತನಾಡಿ, ಮೀನು ಮಾರುಕಟ್ಟೆ ವ್ಯಾಪಾರಸ್ಥರ ಸಂಕಷ್ಟಕ್ಕೆ ಪುರಸಭೆ ನೆರವಿಗೆ ಬರುವಂತೆ ಒತ್ತಾಯಿಸಿದ್ದು, ಚಂದ್ರಶೇಖರ ಖಾರ್ವಿ, ಪ್ರಭಾಕರ ವಿ, ಶ್ರೀಧರ ಶೇರಿಗಾರ್, ಹಿರಿಯ ಸದಸ್ಯ ಮೋಹನದಾಸ ಶೆಣೈ ಪೂರಕವಾಗಿ ಮಾತನಾಡಿದರು.

    ಕರೋನಾ ಸಂಕಷ್ಟದ ಸಮಯದಲ್ಲಿ ಪುರಸಭೆ ತೆರಿಗೆ ವಸೂಲಿ ಮಾಡಿಲ್ಲ, ಸರಕಾರಕ್ಕೂ ತೆರಿಗೆ ಸಂಗತಿ ಬಗ್ಗೆ ಗಮನ ಸೆಳೆಯಲಾಗಿದೆ. ಫೆಬ್ರವರಿ ಅಂತ್ಯದಲ್ಲಿ ಶೇ.90ರಷ್ಟು ತೆರಿಗೆ ಸಂಗ್ರಹಿಸಲಾಗುತ್ತದೆ ಎಂದು ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹೇಳಿದರು.

    ಕಳೆದ ಸಮಾನ್ಯ ಸಭೆಯಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಕೂರಿಸಿದ ಗೂಡಂಗಡಿ ಜಾಗ ಪಿಡ್ಲ್ಯೂಡಿ ಸಂಬಂಧಿಸಿದ್ದು ಎಂದು ಶಾಸಕರ ಹೇಳಿದ ಹೇಳಿಕೆ ನಿರ್ಣಯದಲ್ಲಿ ಸೇರಿಸಿಲ್ಲ ಎಂದು ಚಂದ್ರಶೇಖರ ಖಾರ್ವಿ ಮಾತಿಗೆ ಆಡಳಿತ ಸದಸ್ಯರು ವಿರೋಧಿಸಿದ್ದು, ಈ ನಡುವೆ ಸದಸ್ಯರ ನಡುವೆ ವಾಗ್ವಾದ ನಡೆದು, ಸಭೆಯಿಂದ ನಿರ್ಗಮಿಸುವ ತನಕೆ ಹೋಯಿತು. ಕೊನೆಗೆ ನಿರ್ಣಯದಲ್ಲಿ ಶಾಸಕರ ಹೇಳಿಕೆ ದಾಖಲಿಸುವ ಮೂಲಕ ಸಭೆ ಮುಂದುವರಿಯಿತು.

    Click here

    Click here

    Click here

    Call us

    Call us

    ಕೋಡಿ ಒಳಚರಂಡಿ, ಪೌರಕಾರ್ಮಿರಿಗೆ ಉಪಹಾರ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಅಸ್ಫಕ್, ಕಮಲಾ ಮಂಜುನಾಥ ಪೂಜಾರಿ, ಗಿರೀಶ್ ದೇವಾಡಿಗ, ಪ್ರಭಾಕರ ವಿ, ಸಂತೋಷ ಕುಮಾರ್ ಶೆಟ್ಟಿ, ನಾಮನಿರ್ದೇಶಕರಾದ ಪ್ರಕಾಶ್ ಖಾರ್ವಿ, ಪುಷ್ಪಾ ಶೇಟ್, ರತ್ನಾಕರ ಶೇರುಗಾರ್ ಮಾತನಾಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    ten − 9 =

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.