Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಪಿಐ(ಎಂ) ಕುಂದಾಪುರ ವಲಯ ಸಮ್ಮೇಳನ
    Uncategorized

    ಸಿಪಿಐ(ಎಂ) ಕುಂದಾಪುರ ವಲಯ ಸಮ್ಮೇಳನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಲಾಭಕೋರ ಹಣಕಾಸು ಬಂಡವಾಳ ಮತ್ತು ಬಂಡವಾಳಶಾಹಿಯ ವಿರುದ್ಧದ ಸಮರವನ್ನು ಇನ್ನೂ ತೀವ್ರಗೊಳಿಸಲು ಆ ಮುಖಾಂತರ ಸಾಮಾಜಿಕ ವ್ಯವಸ್ಥೆಯ ಬದಲಾವಣೆಗಾಗಿ ಮತ್ತಷ್ಟು ತನ್ನನ್ನು ಹೇಗೆ ಸಮಪಿ೯ಸಿಕೊಳ್ಳಬೇಕೆಂದೂ ಅದಕ್ಕೆ ಬೇಕಾಗಿರುವ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಈ ಸಮ್ಮೇಳನವು ಚಚಿ೯ಸಬೇಕು ಎಂದು ಸಿಪಿಐ(ಎಂ)ಪಕ್ಷದ ರಾಜ್ಯ ಮುಖಂಡ ಕೆ.ಶಂಕರ್ ಕರೆ ನೀಡಿದರು.

    Click Here

    Call us

    Click Here

    ಕುಂದಾಪುರ ಹೆಂಚು ಕಾಮಿ೯ಕ ಭವನದ ಸಭಾಂಗಣದಲ್ಲಿ ಜರಗಿದ ಸಿಪಿಐ(ಎಂ)ಕುಂದಾಪುರ ವಲಯದ ಮೂರನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

    ಪಕ್ಷದ ಹಿರಿಯ ಮುಖಂಡ ಯು.ದಾಸಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಜರಗಿದ ಸಮ್ಮೇಳನದ ಪ್ರತಿನಿಧಿ ಅಧಿವೇಶನದಲ್ಲಿ ಕಾಯ೯ದಶಿ೯ ಎಚ್.ನರಸಿಂಹ ಚಟುವಟಿಕೆ ವರದಿ ಮಂಡಿಸಿದರು. ವರದಿಯ ಮೇಲೆ ಚಚೆ೯ ನಡೆದು ಅಂಗೀಕರಿಸಲಾಯಿತು. ಕೇಂದ್ರ,ರಾಜ್ಯ ಸರಕಾರದ ರೈತ, ಕಾಮಿ೯ಕ ವಿರೋಧಿ ನೀತಿ ವಿರುದ್ಧ, ಬೆಲೆ ಏರಿಕೆ ವಿರುದ್ದ, ಕರಾವಳಿ ನಿಯಂತ್ರಣ ವಲಯ ಕಠಿಣ ನಿಯಯಮಾವಳಿ ಸಡಿಲಗೊಳಿಸಲು, ಕುಂದಾಪುರ ಬೊಬ್ಬಯ೯ನ ಕಟ್ಟೆ ಬಳಿ ಹೆದ್ದಾರಿ ರಸ್ತೆ ದಾಟಲವಕಾಶಕ್ಕೆ ಒತ್ತಾಯಿಸಿ, ಪುರಸಭೆ ವ್ಯಾಪ್ತಿ ರಸ್ತೆ ದುರಸ್ತಿ, ರಿಂಗ್ ರೋಡ್ ಕಾಮಗಾರಿ ಇತ್ಯಾದಿ ಬೇಡಿಕೆಗಳ ಬಗ್ಗೆ ಸಮ್ಮೇಳನದಲ್ಲಿ ನಿಣ೯ಯಗಳನ್ನು ಮಂಡಿಸಲಾಯಿತು.

    ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಶೆಟ್ಟಿ ಸಮ್ಮೇಳನವನ್ನು ದ್ದೇಶಿಸಿ ಮಾತನಾಡಿದರು. ಬೈಂದೂರು ವಲಯ ಕಾಯ೯ದಶಿ೯ ಎಚ್. ನರಸಿಂಹ ಪ್ರಾಸ್ತಾವನೆ ಭಾಷಣ ಮಾಡಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿ. ನರಸಿಂಹ ವಹಿಸಿದ್ದರು. ಸಿಪಿಐ(ಎಂ)ಪಕ್ಷದ ಜಿಲ್ಲಾ ಕಾಯ೯ದಶಿ೯ಮಂಡಳಿ ಸದಸ್ಯ ಮಹಾಬಲ ವಡೇರಹೊಬಳಿ, ಸುರೇಶ್ ಕಲ್ಲಾಗರ್, ವೆಂಕಟೇಶ್ ಕೋಣಿ, ಸಿಪಿಐ(ಎಂ)ಜಿಲ್ಲಾ ಮುಖಂಡರಾದ ನಾಗರತ್ನ ನಾಡ, ರಾಜೇಶ್ ವಡೇರಹೋಬಳಿ ಸಂತೋಷ ಹೆಮ್ಮಾಡಿ ಉಪಸ್ಥಿತರಿದ್ದರು. ರವಿ. ವಿ. ಎಂ. ಶ್ರದ್ಧಾಂಜಲಿ ಠರಾವು ಮಂಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.