ಬೈಂದೂರು ಬಿಜೆಪಿ ಮಂಡಲದಿಂದ ಕೊಲ್ಲೂರಿನಲ್ಲಿ ಗೋಪೂಜೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೇದಾರನಾಥ ಧಾಮದ ಪುನರ್ನಿರ್ಮಿತ ಆದಿಗುರು ಶ್ರೀ ಶಂಕರಾಚಾರ್ಯರ ಪುಣ್ಯ ಸಮಾಧಿಯ ಲೋಕಾರ್ಪಣೆಯ ಕಾರ್ಯಕ್ರಮ ದ ಅಂಗವಾಗಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಗೋಪೂಜೆ ನಡೆಯಿತು.

Call us

Click Here

ಈ ಸಂದರ್ಭ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply