Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅರಬ್ ರಾಷ್ಟ್ರದ ಕನ್ನಡಿಗರಿಂದ ಅಪ್ಪುಗೆ ಪ್ರೀತಿಯ ನುಡಿ ನಮನ
    Uncategorized

    ಅರಬ್ ರಾಷ್ಟ್ರದ ಕನ್ನಡಿಗರಿಂದ ಅಪ್ಪುಗೆ ಪ್ರೀತಿಯ ನುಡಿ ನಮನ

    Updated:07/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಾರ್ಜಾ,ಅ.7:
    ಅರಬ್ ರಾಷ್ಟ್ರದಲ್ಲಿರುವ ಎಲ್ಲ ಕನ್ನಡಿಗರ ಪರವಾಗಿ, ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಶನಿವಾರ ಸಂಜೆ ಶಾರ್ಜಾ ದ ಮಕಾನಿ ರೆಸ್ಟೋರೆಂಟ್ ಆಯೋಜಿಸಲಾಗಿತ್ತು.

    Click Here

    Call us

    Click Here

    ಪುನೀತ್ ಅವರ ಅಭಿಮಾನಿಗಳಾದ ಸದನ್ ದಾಸ್, ಮಧು ಗೌಡರ್ ಹಾಗೂ ವಿಜಯ್ ಗುಜ್ಜರ್ ಇವರ ಮುಂದಾಳ್ವತದಲ್ಲಿ ನಡೆಸಿದ ಈ ಕಾರ್ಯಕ್ರಮದಲ್ಲಿ ಅರಬ್ ರಾಷ್ಟ್ರದಲ್ಲಿ ನೆಲೆಸಿರುವಂತಹ ಅನೇಕ ಕನ್ನಡ ಪ್ರಿಯರು ಹಾಗೂ ಪುನೀತ್ ಅಭಿಮಾನಿಗಳು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಪುನೀತ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಹಾಗೂ ಮೌನಾಚರಣೆ ಮಾಡುವುದರ ಮೂಲಕ ಮನದಾಳದ ಮೂಕವೇದನೆಯನ್ನು ಅಭಿವ್ಯಕ್ತಗೊಳಿಸಿದರು. ನಂತರ ಅಭಿಮಾನಿಗಳು, ಪುನೀತ್ ಅವರ ಗುಣಗಾನ ಮಾಡುವುದರ ಮೂಲಕ, ಅವರು ಮಾಡಿರುವಂತಹ ಒಳ್ಳೆಯ ಕಾರ್ಯಕ್ರಮವನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬಹುದೆಂದು ಚರ್ಚಿಸಿದರು. ಆದಷ್ಟು ಬೇಗ ಬ್ಲಡ್ ಡೊನೇಷನ್ ಕ್ಯಾಂಪ್ ಮಾಡುವುದರ ಜೊತೆಗೆ, ಮುಖ್ಯವಾಗಿ ದೇಹದ ಅಂಗಾಂಗಗಳನ್ನು ದಾನ ಮಾಡುವುದರ ಬಗ್ಗೆ ಮಹತ್ವದ ಕಾರ್ಯಕ್ರಮಕ್ಕೆ ನಾಂದಿಯನ್ನು ಆಡಿದರು. ಅರಬ್ ರಾಷ್ಟ್ರದಲ್ಲಿ ಈ ಕುರಿತಾದ ಹೆಚ್ಚಿನ ವಿವರವನ್ನು “ಯು ಎ ಇ” ಆರೋಗ್ಯ ಇಲಾಖೆಯಿಂದ ಸಂಗ್ರಹಿಸಿ, ಆದಷ್ಟು ಬೇಗ ಶಿವರಾಜ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ತೀರ್ಮಾನಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.