Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅರಬ್ ರಾಷ್ಟ್ರದ ಕನ್ನಡಿಗರಿಂದ ಅಪ್ಪುಗೆ ಪ್ರೀತಿಯ ನುಡಿ ನಮನ
    Uncategorized

    ಅರಬ್ ರಾಷ್ಟ್ರದ ಕನ್ನಡಿಗರಿಂದ ಅಪ್ಪುಗೆ ಪ್ರೀತಿಯ ನುಡಿ ನಮನ

    Updated:07/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಾರ್ಜಾ,ಅ.7:
    ಅರಬ್ ರಾಷ್ಟ್ರದಲ್ಲಿರುವ ಎಲ್ಲ ಕನ್ನಡಿಗರ ಪರವಾಗಿ, ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಶನಿವಾರ ಸಂಜೆ ಶಾರ್ಜಾ ದ ಮಕಾನಿ ರೆಸ್ಟೋರೆಂಟ್ ಆಯೋಜಿಸಲಾಗಿತ್ತು.

    Click Here

    Call us

    Click Here

    ಪುನೀತ್ ಅವರ ಅಭಿಮಾನಿಗಳಾದ ಸದನ್ ದಾಸ್, ಮಧು ಗೌಡರ್ ಹಾಗೂ ವಿಜಯ್ ಗುಜ್ಜರ್ ಇವರ ಮುಂದಾಳ್ವತದಲ್ಲಿ ನಡೆಸಿದ ಈ ಕಾರ್ಯಕ್ರಮದಲ್ಲಿ ಅರಬ್ ರಾಷ್ಟ್ರದಲ್ಲಿ ನೆಲೆಸಿರುವಂತಹ ಅನೇಕ ಕನ್ನಡ ಪ್ರಿಯರು ಹಾಗೂ ಪುನೀತ್ ಅಭಿಮಾನಿಗಳು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಪುನೀತ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಹಾಗೂ ಮೌನಾಚರಣೆ ಮಾಡುವುದರ ಮೂಲಕ ಮನದಾಳದ ಮೂಕವೇದನೆಯನ್ನು ಅಭಿವ್ಯಕ್ತಗೊಳಿಸಿದರು. ನಂತರ ಅಭಿಮಾನಿಗಳು, ಪುನೀತ್ ಅವರ ಗುಣಗಾನ ಮಾಡುವುದರ ಮೂಲಕ, ಅವರು ಮಾಡಿರುವಂತಹ ಒಳ್ಳೆಯ ಕಾರ್ಯಕ್ರಮವನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬಹುದೆಂದು ಚರ್ಚಿಸಿದರು. ಆದಷ್ಟು ಬೇಗ ಬ್ಲಡ್ ಡೊನೇಷನ್ ಕ್ಯಾಂಪ್ ಮಾಡುವುದರ ಜೊತೆಗೆ, ಮುಖ್ಯವಾಗಿ ದೇಹದ ಅಂಗಾಂಗಗಳನ್ನು ದಾನ ಮಾಡುವುದರ ಬಗ್ಗೆ ಮಹತ್ವದ ಕಾರ್ಯಕ್ರಮಕ್ಕೆ ನಾಂದಿಯನ್ನು ಆಡಿದರು. ಅರಬ್ ರಾಷ್ಟ್ರದಲ್ಲಿ ಈ ಕುರಿತಾದ ಹೆಚ್ಚಿನ ವಿವರವನ್ನು “ಯು ಎ ಇ” ಆರೋಗ್ಯ ಇಲಾಖೆಯಿಂದ ಸಂಗ್ರಹಿಸಿ, ಆದಷ್ಟು ಬೇಗ ಶಿವರಾಜ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ತೀರ್ಮಾನಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    11 − 11 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.