Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ.19ರಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ
    ಊರ್ಮನೆ ಸಮಾಚಾರ

    ನ.19ರಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕೋಟೇಶ್ವರದ ಐತಿಹಾಸಿಕ ಶ್ರೀ ದೇವರ ವಾರ್ಷಿಕ ಜಾತೆ ಕೊಡಿಹಬ್ಬ ನ.19ರಂದು ನಡೆಯಲಿದ್ದು, ಹಬ್ಬದ ಧಾರ್ಮಿಕ ವಿಧಿಗಳು, ದೇವರ ಪುರಮೆರವಣಿಗೆ ಈಗಾಗಲೇ ಆರಂಭಗೊಂಡಿವೆ. ಹವಾಮಾನ – ವೈಪರೀತ್ಯದಿಂದಾಗಿ ಸುರಿಯುತ್ತಿರುವ ದೇವಳದ ಭಕ್ತರಿಗೆ ವ್ಯಾಪಾರಿಗಳಲ್ಲಿ ಹಬ್ಬದ ಉತ್ಸಾಹವನ್ನೇ ಕುಂದಿಸಿ ದಂತಿದೆ.

    Click Here

    Call us

    Click Here

    ನ.12ರಿಂದ ಮೊದಲ್ಗೊಂಡು ಹಬ್ಬದ ಕಾರ್ಯಕ್ರಮಗಳು ನ.20ರವರೆಗೂ ನಡೆಯುತ್ತವೆ. ದೇವಳ ವ್ಯವಸ್ಥಾಪನಾ ಸಮಿತಿಯು ಪೂರ್ವ ತಯಾರಿಗಳನ್ನೂ ನಡೆಸಿದ್ದು, ಸರಕಾರದ ಮಾರ್ಗಸೂಚಿಗಳನ್ವಯ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸರಳ ರೀತಿಯಲ್ಲಿ ಹಬ್ಬ ಆಚರಿಸಲು ನಿರ್ಧರಿಸಿದೆ. ಸಾರ್ವಜನಿಕ ಭಕ್ತಾಭಿಮಾನಿಗಳೂ ಸರ್ಕಾರದ ಸೂಚನೆಯನ್ನು ಅನುಸರಿಸಿ ಸರಳ ಹಬ್ಬಾಚರಣೆಗೆ ಸಹರಿಸಬೇಕು ಎಂದು ವ್ಯವಸ್ಥಾಪನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

    ಉತ್ಸವಗಳ ವಿವಿರ: ನ.17ರಂದು ರಂಗೋತ್ಸವ, ಅಶ್ವವಾಹ ಸೋತ್ಸವ, ನ.18ರಂದು ಸಿಂಹವಾಹ ನೋತ್ಸವ, ನ.19ರಂದು ಬೆಳಿಗ್ಗೆ 11.50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರ ಥೋತ್ಸವ ಜರುಗಲಿದೆ. ನ.20ರಂದು ಚೂರ್ಣೋತ್ಸವ ಅವಶೃತ ಸ್ನಾನ, ರಾತ್ರಿ ಮರ್ಕೋಡು, ಮಲ್ಯಾಡಿ, ಮತ್ತು ತೆಕ್ಕಟ್ಟೆ ನಾಡವರಿಂದ ಓಕುಳಿ ಸೇವೆ ನಡೆಯಲಿದೆ.

    ಸಾಂಸ್ಕೃತಿಕ ಕಾರ್ಯಕ್ರಮ: ನ.17ರಂದು ವಿದೂಷಿ ರಮ್ಯ ವರ್ಣ ಬೆಂಗಳೂರು ಇವರಿಂದ ಭರತನಾಟ್ಯ, ಕೋಟೇಶ್ವರ ಮಹಿಳಾ ಯಕ್ಷಗಾನ ಬಳಗದಿಂದ ಶಿವಭಕ್ತ ವೀರಮಣಿ ತಾಳಮದ್ದಲೆ, ನ.18ರಂದು ಮೇಳದವರಿಂದ ರಾಣಿ ಯಕ್ಷಗಾನ, ನ.19ರಂದು ತೆಂಕು ಕಲಾವಿದರಿಂದ ಗಾನ ನ.20ರಂದು ಕೋಟೇಶ್ವರ ಕೋಟಿಲಿಂಗೇಶ್ವರ ಕಲಾ ಬಳಗದಿಂದ ಮಕ್ಕಳ ತಂಡದಿಂದ ಕೌಸಲ್ಯಾ ವಿವಾಹ ಯಕ್ಷಗಾನ ಜರುಗಲಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026
    Leave A Reply Cancel Reply

    15 + seventeen =

    Call us

    Click Here

    Call us

    Call us

    Call us
    Highest Viewed Recently
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.