Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಬ್ಲಾಕ್ ಕಾಂಗ್ರೆಸ್: ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕುಂದಾಪುರ ಬ್ಲಾಕ್ ಕಾಂಗ್ರೆಸ್: ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮದಿನಾಚರಣೆ, ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾತನಾಡಿ ‘ದೇಶಕ್ಕೆ ಇಂದಿರಾಗಾಂಧಿ ಯವರ ಕೊಡುಗೆ ಅಪಾರವಾದುದು. ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಮೇಲೆ ಹಾಗೂ ನಾಯಕತ್ವದ ಮೇಲೆ ಗೌರವ ಹೆಮ್ಮೆ ಇರಬೇಕು. ಭೂಮಸೂದೆ, ಬ್ಯಾಂಕ್ ರಾಷ್ಟ್ರೀಕರಣ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ ಈ ದೇಶದ ದೀನದಲಿತರ ಉದ್ಧಾರಕ್ಕಾಗಿ ಯೋಜನೆಗಳನ್ನು ನೀಡಿದವರು ಇಂದಿರಾಗಾಂಧಿ. ಇದೀಗ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸರಕಾರಿ ಆಸ್ತಿಗಳು ಖಾಸಗೀಕರಣ ಆಗುತ್ತಿರುವುದು ಖೇಧಕರವಾದುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಷ್ಟದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದು ತಪ್ಪಾಗದು ಆದರೆ ಲಾಭದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ಬೂತ್ ನಲ್ಲಿ ಕನಿಷ್ಠ ಐವತ್ತು ಸದಸ್ಯರನ್ನು ನೇಮಕಗೊಳಿಸುವಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಲ್ಲಿ ವಿನಂತಿಸಿದರು.

    ಈ ಸಂಧರ್ಭದಲ್ಲಿ ಹಿರಿಯ ನಾಯಕ ಮಲ್ಯಾಡಿ ಶಿವರಾಮ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಚಂದ್ರಶೇಖರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ವಿಕಾಸ್ ಹೆಗ್ಡೆ ಬಸ್ರೂರು, ಪುರಸಭಾ ಸದಸ್ಯರಾದ ಪಿ. ದೇವಕಿ ಶೆಟ್ಟಿ, ಪ್ರಭಾವತಿ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರೆಗಾರ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಡಿ ಸುನಿಲ್ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಶನ್ ಶೆಟ್ಟಿ, ಮುಖಂಡರಾದ ಗಂಗಾಧರ್ ಶೆಟ್ಟಿ, ದೇವಾನಂದ್ ಶೆಟ್ಟಿ, ಅಶೋಕ್ ಸುವರ್ಣ, ಸುಭಾಷ್ ಪೂಜಾರಿ, ಚಂದ್ರ ಅಮಿನ್, ವಾಣಿ ಆರ್ ಶೆಟ್ಟಿ, ಚಂದ್ರ ಅಮಿನ್, ಶೋಭಾ ಸಚ್ಚಿದಾನಂದ, ಕೇಶವ್ ಭಟ್, ದೀಪಕ್ ಕುಮಾರ್ ಶೆಟ್ಟಿ, ಅಶೋಕ್ ಭಂಡಾರಿ, ರಘುರಾಮ ನಾಯ್ಕ್ ಹೇರಿಕುದ್ರು, ಜನಾರ್ಧನ ಖಾರ್ವಿ, ಸದಾನಂದ ಖಾರ್ವಿ, ರಾಘವೇಂದ್ರ ಪೂಜಾರಿ, ಮುನಾಪ್ ಕೊಡಿ, ಅಶ್ವಥ್ ಕುಮಾರ್, ಅಡಾಲ್ಫ್ ಡಿ’ಕೋಸ್ಟಾ, ಕೆ. ಶಿವಕುಮಾರ್, ಅಶೋಕ್ ಶೆಟ್ಟಿ, ವಿನೋದ್ ಪೂಜಾರಿ, ದಿನೇಶ್ ನಾಯ್ಕ್, ಗೀತಾ ಅನಗಳ್ಳಿ, ಕೆ ಧರ್ಮ ಪ್ರಕಾಶ್, ಸ್ಟ್ಯಾನಿ ಡಿ’ಕೋಸ್ಟಾ, ಅಲ್ಫೋನ್ಸ್ ಡಿ’ಕೋಸ್ಟಾ, ರಘುರಾಮ್ ನಾಯ್ಕ್, ಕುಮಾರ್ ಖಾರ್ವಿ, ಸಚಿನ್ ಕುಮಾರ್, ಪಿಲಿಪ್ ಡಿ’ಮೆಲ್ಲೋ, ಅಭಿಜಿತ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

    ಈ ಸಂಧರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷರಾಗಿ ವಕ್ವಾಡಿ ರಾಕೇಶ್ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ನಾರಾಯಣ್ ಆಚಾರ್ ಸ್ವಾಗತಿಸಿದರು. ಪುರಸಭಾ ಸದಸ್ಯ ಚಂದ್ರಶೇಖರ ಖಾರ್ವಿ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    nineteen − thirteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.