Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಗತಿಕ ಬಂಟರ ಸಂಘ, ಬಂಟರ ಸಂಘಟನೆಯೋ ಅಥವಾ ರಾಜಕೀಯ ಪಕ್ಷವೋ?: ಕೆ. ಸನ್ಮತ್ ಹೆಗ್ಡೆ ಪ್ರಶ್ನೆ
    ಊರ್ಮನೆ ಸಮಾಚಾರ

    ಜಾಗತಿಕ ಬಂಟರ ಸಂಘ, ಬಂಟರ ಸಂಘಟನೆಯೋ ಅಥವಾ ರಾಜಕೀಯ ಪಕ್ಷವೋ?: ಕೆ. ಸನ್ಮತ್ ಹೆಗ್ಡೆ ಪ್ರಶ್ನೆ

    Updated:20/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜಾಗತಿಕ ಬಂಟರ ಸಂಘ ಬಹು ಹಿಂದಿನಿಂದಲೂ ಸಮಾಜದ ಕಟ್ಟಕಡೆಯಲ್ಲಿರುವ ಬಂಟರ ಶ್ರೇಯೋಭಿವೃದ್ದಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಉತ್ತಮವಾದ ಹೆಸರನ್ನು ಗಳಿಸಿತ್ತು. ಆದರೆ ಇದೀಗ ಜಾಗತಿಕ ಬಂಟರ ಸಂಘಗಳ ಒಕ್ಕೂಟ ವಿಧಾನಪರಿಷತ್ ಚುನಾವಣೆಗೆ ಬಂಟೇತರ ವ್ಯಕ್ತಿಯಾದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಗೆ ಬೆಂಬಲ ಘೋಷಿಸಿರುವುದು ಆಶ್ಚರ್ಯ ಹುಟ್ಟಿಸಿದೆ ಹಾಗೆ ಬೆಂಬಲ ಘೋಷಿಸಲು ಜಾಗತಿಕ ಬಂಟರ ಸಂಘ ರಾಜಕೀಯ ಪಕ್ಷವೇ? ಎಂದು ಬಂಟರ ಸಂಘದ ಸದಸ್ಯ ಸನ್ಮತ್ ಹೆಗ್ಡೆ ಪ್ರಶ್ನಿಸಿದ್ದಾರೆ.

    Click Here

    Call us

    Click Here

    ಬಂಟ ಸಮುದಾಯದಿಂದ ಇದೀಗ ಪ್ರತಾಪ್ ಚಂದ್ರ ಶೆಟ್ಟಿಯವರಂತಹ ಭ್ರಷ್ಟಾಚಾರ ರಹಿತ ನಾಯಕ ವಿಧಾನಪರಿಷತ್ ಅಭ್ಯರ್ಥಿಯಾಗಿರುವ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘ ಅವರನ್ನು ಪುನಃ ಅವಿರೋಧವಾಗಿ ಆಯ್ಕೆ ಮಾಡುವಂತೆ ಎರಡೂ ರಾಜಕೀಯ ಪಕ್ಷಗಳಿಗೆ ಒತ್ತಾಯಿಸುವ ಬದಲಿಗೆ ಬಂಟರಲ್ಲದ ವ್ಯಕ್ತಿಗೆ ಬೆಂಬಲ ಘೋಷಿಸಿರುವುದರ ಹಿಂದಿನ ಮರ್ಮವೇನು ಎಂದವರು ಪ್ರಶ್ನಿಸಿದ್ದಾರೆ.

    ಪ್ರತಾಪ್ ಚಂದ್ರ ಶೆಟ್ಟಿಯವರ ಹೊರತಾಗಿ ಬಂಟ ಜಾತಿಯಿಂದ ಮಂಜುನಾಥ ಭಂಡಾರಿ, ಯು.ಬಿ ಶೆಟ್ಟಿ, ರಮಾನಾಥ ರೈ, ಶ್ಯಾಮಲಾ ಭಂಡಾರಿ, ಶಶಿಧರ್ ಹೆಗ್ಡೆ ಯಂತಹ ಬಂಟ ನಾಯಕರುಗಳು ವಿಧಾನಪರಿಷತ್ ಗೆ ಆಕಾಂಕ್ಷಿಗಳಾಗಿದ್ದರೂ ಕೂಡ ಶಿಷ್ಟಾಚಾರಕ್ಕಾಗಿಯಾದರೂ ಯಾರ ಹೆಸರನ್ನೂ ಹೇಳದೆ ಮತ್ತೊಂದು ಸಮುದಾಯದ ವ್ಯಕ್ತಿಯನ್ನು ಜಾಗತಿಕ ಬಂಟರ ಸಂಘ ಬೆಂಬಲಿಸುವ ಕುರಿತಾದ ಹೇಳಿಕೆ ನೀಡಲು ಇವರುಗಳಿಗೆ ಅಧಿಕಾರ ನೀಡಿದವರಾದರೂ ಯಾರು? ಆದ ಕಾರಣ ಇನ್ನಾದರೂ ನಡೆದಿರುವ ತಪ್ಪನ್ನು ತಿದ್ದಿಕೊಂಡು ಬಂಟರ ಶ್ರೇಯೋಭಿವೃದ್ದಿಗಾಗಿ ಇರುವ ಬಂಟರ ಸಂಘದ ಹೆಸರನ್ನು ಕೆಡಿಸದೆ ತನ್ನ ಸಮುದಾಯದ ಅಭ್ಯರ್ಥಿಗೆ ಟಿಕೇಟು ನೀಡುವಂತೆ ಒತ್ತಾಯಿಸಲಿ ಎಂದವರು ಮನವಿ ಮಾಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    6 + 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.