Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜ ಜೋಡಿಸುವ ಕಾರ್ಯ ಇಂದಿನ ಜರೂರು: ನಟ ಡಾಲಿ ಧನಂಜಯ್
    Uncategorized

    ಸಮಾಜ ಜೋಡಿಸುವ ಕಾರ್ಯ ಇಂದಿನ ಜರೂರು: ನಟ ಡಾಲಿ ಧನಂಜಯ್

    Updated:03/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ:
    ಸಮಾಜವನ್ನು ಜೋಡಿಸುವ ಕಾರ್ಯ ಇಂದಿನ ಜರೂರಾಗಿದೆ. ಬಣ್ಣ, ಕಲಾಪ್ರಪಂಚ, ಕ್ರೀಡೆಯಲ್ಲಿ ಯಾವುದೇ ಪರಿಬೇಧಗಳಿಲ್ಲದ ಸಮಾಜ ಒಗ್ಗೂಡಿಸುವ ತಾಕತ್ತಿದೆ. ಸಣ್ಣ ಗೆರೆಗಳ ಕಾರ್ಟೂನಿಗೂ ಸಮಾಜ ತಿದ್ದುವ ಅಪಾರವಾದ ಶಕ್ತಿಯಿದೆ ಎಂದು ಚಿತ್ರ ನಟ ಡಾಲಿ ಧನಂಜಯ ಹೇಳಿದರು‌.

    Click Here

    Call us

    Click Here

    ಅವರು ಕುಂದಾಪುರದ ಅಥರ್ವ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ‘ಭಾರತ ಮುಂದಿನ 75 ವರ್ಷಗಳು ಥೀಮ್‌ನೊಂದಿಗೆ ನಡೆಯುತ್ತಿರುವ ಮೂರು ದಿನಗಳ ಕಾರ್ಟೂನ್‌ ಹಬ್ಬ ಉದ್ಘಾಟಿಸಿ ಮಾತನಾಡಿ ಕಲಾವಿದ ಸ್ವತಂತ್ರವಾಗಿ ತನ್ನ ಕಲ್ಪನೆಯಲ್ಲಿ ಸಮಾಜದ ಆಗುಹೋಗುಗಳನ್ನು ಚಿತ್ರಿಸಿದರೆ, ಅಭಿನಯದಲ್ಲಿ ಬೇರೆ ಬೇರೆ ಮಜಗಳ ಮೂಲಕ ಅಭಿವ್ಯಕ್ತಿ ಸಾಧ್ಯ. ಯಾವುದೇ ಕಲಾವಿದರಾದರೂ ಅವರಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಶಕ್ತಿಯಿದೆ ಎಂದರು.

    ಕಲಾವಿದ ಬಾದಲ್ ನಂಜುಂಡ ಸ್ವಾಮಿ ರಚಿಸಿದ ಪುನೀತ್ ರಾಜಕುಮಾರ್ ಚಿತ್ರಕ್ಕೆ ಸಹಿ ಹಾಕುವ ಮೂಲಕ ಡಾಲಿ ಧನಂಜಯ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸಂಸದ, ಲೇಖಕ ಶಶಿ ತರೂರು, ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ವೀಡಿಯೋ ಸಂದೇಶ ನೀಡಿದರು.

    ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಎಸ್‌ಎನ್ ಹೆಬ್ಬಾರ್, ವಕೀಲ ಕಾಂಗ್ರೆಸ್ ನಾಯಕ ಸುಧೀರ್ ಕುಮಾರ್ ಮುರೋಳಿ, ಸಂಘಟಕ ಬಿಜೆಪಿ ನಾಯಕ ಕಿಶೋರ್ ಕುಮಾರ್ ಕುಂದಾಪುರ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಉಪನ್ಯಾಸಕ ಪ್ರದೀಪ್ ಶೆಟ್ಟಿ ಕೆಂಚನೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಸ್ವಾಗತಿಸಿದರು, ಅತಿಥಿಗಳನ್ನು ಗೌರವಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.