Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯಲ್ಲಿ 99.48% ಮತದಾನ
    ಉಡುಪಿ ಜಿಲ್ಲೆ

    ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯಲ್ಲಿ 99.48% ಮತದಾನ

    Updated:10/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಡಿ.10:
    ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

    Click Here

    Call us

    Click Here

    ಬೆಳಗ್ಗೆ 8 ಗಂಟೆಗೆ ಆರಂಭಗೊ೦ಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು. ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು,74 – ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ. ಬ್ರಹ್ಮಾವರ ತಾಲೂಕಿನ ಕೋಟತಟ್ಟು,ಬಾರ್ಕೂರು. ಹೆಬ್ರಿ ತಾಲೂಕಿನ ಮಾಡಾಮಕ್ಕಿ, ನಾಡ್ಪಾಲು. ಕಾರ್ಕಳ ತಾಲೂಕಿನ ಎರ್ಲಪಾಡಿ, ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ, ನಿಟ್ಟೆ, ನಲ್ಲೂರು, ರೆಂಜಾಳ, ಬೋಳ, ನ0ದಳಿಕೆ, ಮು೦ಡ್ಕೂರು ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದು, 100% ಮತದಾನ ನಡೆದಿತ್ತು.

    ಬೆಳಗ್ಗೆ 10 ಗಂಟೆಯ ನಂತರ ಮತದಾನ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದ್ದು, ಪಂಚಾಯತ್ ಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದರು. ಪೆರ್ಡೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರುಗಳು ಸರತಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. 12 ಗಂಟೆಯ ವೇಳೆಗೆ ಬೈಂದೂರುನ 9, ಕುಂದಾಪುರದ 22 , ಬ್ರಹ್ಮಾವರದ 20 , ಉಡುಪಿಯ 10, ಕಾಪು ನ 12, ಹೆಬ್ರಿಯ 5 , ಕಾರ್ಕಳದ 12 ಗ್ರಾ,ಮ ಪಂಚಾಯತ್ ಗಳಲ್ಲಿ 100% ಮತದಾನ ನಡೆದಿತ್ತು. ಮಧ್ಯಾಹ್ಮ 2 ಗಂಟೆಯ ವೇಳೆಗೆ ಹೆಬ್ರಿ ತಾಲೂಕಿನಲ್ಲಿ 100% ಮತದಾನ ನಡೆದಿತ್ತು.

    ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆದಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    one + ten =

    Call us

    Click Here

    Call us

    Call us

    Call us
    Highest Viewed Recently
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.