ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯದಲ್ಲಿ ಸೇವಾ ಸಿಂಧು ಕೇಂದ್ರಗಳಿಗೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕಿನ ತ್ರಾಸಿ ವಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾರಂಭಿಸಲಾಗುತ್ತಿರುವ ಸೇವಾ ಸಿಂಧು ಕೇಂದ್ರಗಳಿಗೆ ತ್ರಾಸಿ ವಲಯ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ತ್ರಾಸಿ ವಲಯಾಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಸೋಮವಾರ ಚಾಲನೆ ನೀಡಿದರು.

Call us

Click Here

ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ನಾಗರಾಜ ಖಾರ್ವಿ, ತಾಲೂಕು ನೋಡಲ್ ಅಧಿಕಾರಿ ಕುಮಾರ್, ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ರೇಣುಕಾ, ಗುಲಾಬಿ, ಒಕ್ಕೂಟದ ಪದಾಧಿಕಾರಿಗಳು, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್, ಸೇವಾ ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.

Leave a Reply