ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ: ಶಿಕ್ಷಕ ಅಶೋಕ ತೆಕ್ಕಟ್ಟೆ ರಾಜ್ಯಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ತೆಕ್ಕಟ್ಟೆ ಅವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕೇರಮ್ (ಸಿಂಗಲ್ಸ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

Leave a Reply