ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಸ್ಮರಣಾರ್ಥ ಸಮರ್ಪಣಾ ದಿನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಮಂಡಲದ ಶಿರೂರು, ಬೈಂದೂರು, ಕಿರಿಮಂಜೇಶ್ವರ,ಕೊಲ್ಲೂರು,ಗಂಗೊಳ್ಳಿ, ಕಾವ್ರಾಡಿ, ಸಿದ್ದಾಪುರ ಹಾಗೂ ಕರ್ಕುಂಜೆ ಮಹಾಶಕ್ತಿ ಕೇಂದ್ರಗಳಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಸ್ಮರಣಾರ್ಥ ಸಮರ್ಪಣಾ ದಿನ ನೆರವೇರಿತು.

Call us

Click Here

ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ನಿಧಿ ಸಮರ್ಪಣೆ ಮಾಡಿದರು.

Leave a Reply