Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಛತ್ರಪತಿ ಶಿವಾಜಿ ಪೋರ್ಚುಗೀಸರ ತೊಲಗಿಸಲು ಬಸ್ರೂರಿನಿಂದ ನಾಂದಿ ಹಾಡಿದ್ದರು
    ಊರ್ಮನೆ ಸಮಾಚಾರ

    ಛತ್ರಪತಿ ಶಿವಾಜಿ ಪೋರ್ಚುಗೀಸರ ತೊಲಗಿಸಲು ಬಸ್ರೂರಿನಿಂದ ನಾಂದಿ ಹಾಡಿದ್ದರು

    Updated:15/02/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಛತ್ರಪತಿ ಶಿವಾಜಿ ಬಸ್ರೂರಿಗೆ ಮಾತ್ರ ಸ್ವಾತಂತ್ರ್ಯ ದೊರಕಿಸಿಕೊಟ್ಟಿಲ್ಲ. ಪೋರ್ಚುಗೀಸರು ತೊಲಗಲು ಅಡಿಗಲ್ಲು ಹಾಕಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾಪುರುಷ ಶಿವಾಜಿ ನೆನಪಿನಲ್ಲಿ ಬಸ್ರೂರಲ್ಲಿ ಕಳೆದ 9 ವರ್ಷಗಳಿಂದ ಕಾರ‍್ಯಕ್ರಮ ನಡೆಯುತ್ತಿರುವುದು ಗಮನಾರ್ಹ ವಿಷಯ. ಇತಿಹಾಸದಲ್ಲಿ ಬಸ್ರೂರಿಗೆ ಹೆಚ್ಚು ಪ್ರಾಮುಖ್ಯತೆಯಿದೆ ಎಂದು ಭಾರತೀಯ ಸಂತಸಭಾದ ಸಂಘಟನಾ ಪ್ರಧಾನ ಕಾರ‍್ಯದರ್ಶಿ ಡಾ. ಸಂದೀಪ್ ರಾಜ್ ಮಹದೇವ ರಾವ್ ಮಹಿಂದ್ ಪುಣೆ ಹೇಳಿದರು.

    Click Here

    Call us

    Click Here

    ಛತ್ರಪತಿ ಶಿವಾಜಿ 1665ರ ಫೆ. 13 ಪೋರ್ಚುಗೀಸರ ವಿರುದ್ಧ ಪ್ರಥಮ ನೌಕಾಯಾನ ಕೈಗೊಂಡು, ಬಸ್ರೂರಲ್ಲಿ ವಿಜಯ ಪತಾಕೆ ಹಾರಿಸಿದ ದಿನವಾಗಿದ್ದು, ಬಸ್ರೂರು ಛತ್ರಪತಿ ಶಿವಾಜಿ ಅಭಿಮಾನಿ ಬಳಗ ಆಶ್ರಯದಲ್ಲಿ ಶ್ರೀ ದೇವಿ ದೇವಸ್ಥಾನದ ವಠಾರದಲ್ಲಿ ಭಾನುವಾರ ಅದರ ಸವಿನೆನಪಿಗಾಗಿ ಬಸ್ರೂರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು.

    ಭಾರತೀಯ ಇತಿಹಾಸ ಸಂಕಲನ ಸಮಿತಿ ಮಹಿಳಾ ಪ್ರಮುಖ್ ಡಾ. ಸೀಮಾ ಉಪಾಧ್ಯಾಯ,ಶಿವಾಜಿ ಕೇವಲ ಮಹಾರಾಷ್ಟ್ರಕ್ಕೆ ಸೀಮಿತರಲ್ಲ. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದರು.

    ದುರ್ಗಾವಾಹಿನಿಯ ಚೈತ್ರ ಕುಂದಾಪುರ ಮಾತನಾಡಿ ಶಿವಾಜಿ ಮರಾಠರೆಂದು ಹೇಳುತ್ತಿದ್ದು ಅವರ ಮೂಲ ಕನ್ನಡ ನೆಲವಾಗಿದ್ದು ಅವರು ಹಿಂದೂ ಸಾಮ್ರಾಟ. ಶಾಲು ಹಾಕೋದೆ ಹೋರಾಟ ಎಂದುಕೊಂಡ ಸೋ ಕಾಲ್ಡ್ ಹೋರಾಟಗಾರರು, ಕೆಲ ರಾಜಕಾರಣಿಗಳು, ಪುಢಾರಿಗಳು ಇತಿಹಾಸ ತಿರುಚುತ್ತಾರೆ. ಶಿವಾಜಿ ಸ್ತ್ರೀಯರ ರಕ್ಷಣೆ, ಗೋ ರಕ್ಷಣೆ ಮಾಡಿದವರು. ಅವರ ಪೂರ್ವಜರು ಕರ್ನಾಟಕದಲ್ಲಿ ನೆಲೆಸಿದ್ದವರು. ಅವರನ್ನು ಮರಾಠರು ಎಂದು ಬಿಂಬಿಸುತ್ತಿರುವುದು ಮೂರ್ಖತನ ಎಂದರು.

    ಬಸ್ರೂರು ಮಂಡಿಕೇರಿ ಹೊಳೆಬಾಗಿಲಿನಿಂದ ಶ್ರೀ ದೇವಿ ದೇವಸ್ಥಾನದವರೆಗೆ ಸಾಂಪ್ರದಾಯಿಕ ಶೋಭಾಯಾತ್ರೆ ನಡೆಯಿತು. ಕಾರ‍್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಭಜರಂಗ ದಳ ತಾಲೂಕು ಸಂಚಾಲಕ ಸುಧೀರ್ ಮೇರ್ಡಿ ಇದ್ದರು. ಉಮೇಶ್ ಆಚಾರ್ಯ ಬಸ್ರೂರು ಸ್ವಾಗತಿಸಿ, ಸಾರಿಕಾ ಕಾರ‍್ಯಕ್ರಮ ನಿರೂಪಿಸಿದುರ. ರಾಕೇಶ್ ಜಿ. ಕೆಳಮನೆ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.