Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾ.6ಕ್ಕೆ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಬಿಡುಗಡೆ
    Uncategorized

    ಮಾ.6ಕ್ಕೆ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಬಿಡುಗಡೆ

    Updated:02/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡ ಅವರ ಕೃತಿ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್‘ ಬಿಡುಗಡೆ ಸಮರಂಭ ಮಾ. 6ರ ಮಧ್ಯಾಹ್ನ 3:30ಕ್ಕೆ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಜರುಗಲಿದೆ.

    Click Here

    Call us

    Click Here

    ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ 2021 ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ ಸಿಡಿಎಸ್ ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬೈಂದೂರು ಚಂದ್ರಶೇಖರ ನಾವಡ ಅವರು ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್‘ ಕೃತಿ ಬರೆದಿದ್ದು, ಮಂಗಳೂರಿನ ಅವನಿ ಪ್ರಕಾಶನ ಪ್ರಕಟಿಸಿದ್ದಾರೆ.

    ಕರ್ನಲ್ (ನಿವೃತ್ತ) ನಿಟ್ಟೆಗುತ್ತು ಶರತ್ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಖಂಬದಕೋಣೆ ರೈ ಸೇ ಸ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕೃತಿ ಲೋಕಾರ್ಪಣೆ ಮಾಡಲಿರುವರು. ಕುಂದಾಪುರ ಕಸಾಪ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯ ಮಾಡಲಿರುವರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಅಡಿಗರು ಅಧ್ಯಕ್ಷತೆ ವಹಿಸಿದ್ದಾರೆ, ಬೈಂದೂರು ರೋಟರಿ ಅಧ್ಯಕ್ಷ ಡಾ. ಪ್ರವೀಣ ಶೆಟ್ಟಿ, ಸಾಹಿತಿ ಪುಂಡಲೀಕ ನಾಯಕ್, ಬೈಂದೂರು ಕಸಾಪ ಅಧ್ಯಕ್ಷ ಡಾ. ರಘು ನಾಯ್ಕ್ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಲೇಖಕ ಚಂದ್ರಶೇಖರ ನಾವಡ ಅವರು ತಿಳಿಸಿದ್ದಾರೆ.

    ಇದನ್ನೂ ಓದಿ:
    ► ಬೈಂದೂರು ಚಂದ್ರಶೇಖರ ನಾವಡರ ‘ಸೇನಾನುಭವ’ ಕೃತಿ ಬಿಡುಗಡೆ – https://kundapraa.com/?p=46060 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    4 − 3 =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.