Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ಧ ಸಮಾಧಿ ಯೋಗ ಬೈಂದೂರು ವಲಯ ಆಯೋಜಿಸಿದ ಪಾದಯಾತ್ರೆ ಸಂಪನ್ನ
    ಊರ್ಮನೆ ಸಮಾಚಾರ

    ಸಿದ್ಧ ಸಮಾಧಿ ಯೋಗ ಬೈಂದೂರು ವಲಯ ಆಯೋಜಿಸಿದ ಪಾದಯಾತ್ರೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸಿದ್ಧ ಸಮಾಧಿ ಯೋಗ ಮತ್ತು ಸಾರ್ವಜನಿಕ ಭಕ್ತಾದಿಗಳಿಂದ ಹಮ್ಮಿಕೊಂಡಿದ್ದ 2ನೇ ವರ್ಷದ ಪಾದಯಾತ್ರೆಯು ಮಾ.13ರಂದು ಯೋಗ ಶಿಕ್ಷಕರಾದ ಆಚಾರ್ಯ ಕೇಶವ ಗುರೂಜಿಯವರ ಸಾರಥ್ಯದಲ್ಲಿ ನಡೆಯಿತು.

    Click Here

    Call us

    Click Here

    ಬೆಳಿಗ್ಗೆ 4ಗಂಟೆಗೆ ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಪ್ರಾರಂಭವಾದ ಪಾದಯಾತ್ರೆ ಬೆಳಿಗ್ಗೆ 7ಗಂಟೆಗೆ ಬಿಳಿಶಿಲೆ ವಿನಾಯಕ ದೇವಸ್ಥಾನ ತಲುಪಿತು. ಅಲ್ಲಿ ಪೂಜೆ ಅರ್ಚನೆ ಮಂಗಳಾರತಿ ಮುಗಿಸಿ ಭಜನೆ ನರ್ತನದೊಂದಿಗೆ ಯಾತ್ರೆ 9ಗಂಟೆಗೆ 9ಗಂಟೆಗೆ ಹಾಲ್ಕಲ್ ತಲುಪಿತು. ಅಲ್ಲಿ ಬೆಳಿಗಿನ ಫಲಾಹಾರ ಮುಗಿಸಿದ ಯಾತ್ರೆ ಮದ್ಯಾಹ್ನ 12ಗಂಟೆಗೆ ಕೊಲ್ಲೂರು ತಲುಪಿ ಸೌಪಾರ್ಣಿಕ ನದಿಯಲ್ಲಿ ಸ್ನಾನ ಮಾಡಿ ಮುಕಾಂಬಿಕೆಯ ದರ್ಶನ ಪಡೆದು ಪುನೀತಾರಾದರು.

    ನಂತರ ಯೋಗ ಸಾಧಕರಿಂದ ದೇವರ ನಾಮಸಂಕೀರ್ತನೆ ನರ್ತನ ನಡೆಯಿತು. ಬೆಂಗಳೂರಿನಿಂದ ಬಂದಿದ್ದ ಯೋಗ ಶಿಕ್ಷಕ ಪರಶಿವದಾಸ ಅವರ ಭಜನೆ ಮತ್ತು ನಾಮಸಂಕೀರ್ತನೆ ಪಾದಯಾತ್ರಿಕರಿಗೆ ವಿಶೇಷವಾದ ಶಕ್ತಿ ಮತ್ತು ಸ್ಫೂರ್ತಿ ನೀಡಿತು.

    ದೇವಸ್ಥಾನದ ಆಡಳಿತ ಮಂಡಳಿ ಕೇಶವ ಗುರೂಜಿ ಮತ್ತು ಪರಶಿವದಾಸ್ ಗುರೂಜಿಯವರನ್ನು ಶಾಲು ಹೊದಿಸಿ ಫಲ ಪ್ರಸಾದ ನೀಡಿ ಗೌರವಿಸಿತು. ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಕಾರ್ಯಕ್ರಮದ ವ್ಯವಸ್ಥೆಯನ್ನು ನಿರ್ವಹಿಸಿದರು. ಪಾದಯಾತ್ರೆಯಲ್ಲಿ ಗೋವರ್ಧನ್ ಆಚಾರ್ಯ, ನಾಗಶ್ರೀ ಬಿಜೂರು, ವಿರೇಶ್ ಖಾರ್ವಿ ಪಾಂಡುರಂಗ ಖಾರ್ವಿ, ಸೇರಿದಂತೆ 200ಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಂಡರು

    ಪಾದಯಾತ್ರಿಕರಿಗೆ ಬೆಳಗಿನ ಉಪಹಾರ- ಪಾನೀಯ ವ್ಯವಸ್ಥೆಯನ್ನು ಶ್ರೀಗಣೆಶ್ ಗಾಣಿಗ ಮತ್ತು ಅನಿಲ್ ಶೇಟ್ ಮಾಡಿದರೆ, ಯಾತ್ರಿಕರಿಗೆ ವಾಪಾಸ್ ತೆರಳಲು ಉಚಿತ ಬಸ್ ವ್ಯವಸ್ಥೆಯನ್ನು ಶಿವಾನಂದ ಗಾಣಿಗ ಮಾಡಿದರು.

    Click here

    Click here

    Click here

    Call us

    Call us

      Share. Facebook Twitter Pinterest LinkedIn Tumblr Telegram Email
      ನ್ಯೂಸ್ ಬ್ಯೂರೋ
      • Website
      • Tumblr

      Related Posts

      ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

      19/12/2025

      ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

      19/12/2025

      ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

      19/12/2025
      Leave A Reply Cancel Reply

      Call us

      Click Here

      Call us

      Call us

      Call us
      Highest Viewed Recently
      • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
      • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
      • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
      • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
      • ವೃದ್ಧೆ ನಾಪತ್ತೆ

      © 2025 ThemeSphere. Designed by ThemeSphere.
      • About portal
      • Our team
      • Privacy policy

      Type above and press Enter to search. Press Esc to cancel.