ಕುಂದಾಪುರ: ರೆಡ್ ಆಪಲ್ ಮೂವಿಸ್ ಕ್ರೀಯೆಷನ್ಸ್ ನ ಯುವ ನಿರ್ದೇಶಕ ದೇವರಾಜ್ ಪೂಜಾರಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರ ‘ ಕಿನಾರೆ’ ಗೆ ಉಡುಪಿ, ಕುಂದಾಪುರ ಭಾಗಗಳಿಂದ ಪ್ರತಿಭಾವಂತ ಕಲಾವಿದರು ಬೇಕಾಗಿದ್ದಾರೆ. ಆಸಕ್ತರು ತಮ್ಮ ಇತ್ತಿಚಿನ ಭಾವಚಿತ್ರದೊಂದಿಗೆ ಸೆಪ್ಟಂಬರ್ 27ರ ಭಾನುವಾರ ಕುಂದಾಪುರ ಹೋಟೆಲ್ ಶರೋನ್ ಮಿನಿ ಹಾಲಿನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ನಡೆಯುವ ಆಡಿಶನ್ ನಲ್ಲಿ ತಮ್ಮ ಇತ್ತಿಚಿನ ಭಾವಚಿತ್ರದೊಂದಿಗೆ ಭಾಗವಹಿಸಬಹುದಾಗಿದೆ.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.





