Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗಭೂಮಿ ಪರಿಣಾಮಕಾರಿ ಶಿಕ್ಷಣದ ಪ್ರಕಾರ: ಪ್ರಸನ್ನ ಹುಣಸೆಕೊಪ್ಪ
    ಊರ್ಮನೆ ಸಮಾಚಾರ

    ರಂಗಭೂಮಿ ಪರಿಣಾಮಕಾರಿ ಶಿಕ್ಷಣದ ಪ್ರಕಾರ: ಪ್ರಸನ್ನ ಹುಣಸೆಕೊಪ್ಪ

    Updated:31/03/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಮನುಷ್ಯನ ವಿಕಾಸದೊಂದಿಗೆ ಜನಪದ, ಜನಪದ ಪ್ರಕಾರಗಳಿಂದ ನಾಟಕ ಬೆಳೆದುಬಂದಿದೆ. ವಿಶ್ವ ರಂಗಭೂಮಿಯನ್ನು ಪರಿಣಾಮಕಾರಿ ಶಿಕ್ಷಣದ ಪ್ರಾಕಾರವೆಂದು ಒಪ್ಪಿಕೊಳ್ಳಲಾಗಿದೆ ಎಂದು ಹೆಗ್ಗೋಡು ಕೆ. ವಿ. ಸುಬ್ಬಣ್ಣ ರಂಗಸಮೂಹದ ಪ್ರಸನ್ನ ಹುಣಸೆಕೊಪ್ಪ ಹೇಳಿದರು.

    Click Here

    Call us

    Click Here

    ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ 22ನೇ ವರ್ಷದ ಸಂಭ್ರಮದೊಂದಿಗೆ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ಹಾಗೂ ವಿಶ್ವ ಅರಂಗಭೂಮಿ ದಿನಾಚರಣೆ ಉದ್ದೇಶಿಸಿ ಮಾತನಾಡಿ ಜನಸಾಮಾನ್ಯರಿಗೆ ಹತ್ತಿರವಾಗಲು ರಂಗಭೂಮಿ ಪರಿಣಾಮಕಾರಿ ಮಾಧ್ಯಮವೆಂಬುದನ್ನು ಪ್ರಭುತ್ವವೂ ಅರಿತಿದೆ. ಹಾಗಾಗಿಯೇ ರಂಗಭೂಮಿಯ ವಿವಿಧ ಪ್ರಾಕಾರಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ ಎಂದರು.

    ನಟ, ಕಂಠದಾನ ಕಲಾವಿದ ಚಂದ್ರಕಾಂತ ಕೊಡಪಾಡಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ಟಿ. ಶ್ರೀಧರ ಭಟ್, ಬೈಂದೂರು ರೋಟರಿ ಅದ್ಯಕ್ಷ ಡಾ. ಪ್ರವೀಣ ಶೆಟ್ಟಿ, ಬೈಂದೂರು ಜೆಸಿಐ ಅಧ್ಯಕ್ಷೆ ಸವಿತಾ ದಿನೇಶ್ ಉಪಸ್ಥಿತರಿದ್ದರು.

    ಸುರಭಿ ಸದಸ್ಯ ರಾಘವೇಂದ್ರ ಕಾಲ್ತೋಡು ವಿಶ್ವ ರಂಗಭೂಮಿ ದಿನದ ಸಂದೇಶ, ಉದಯ ಗಾಣಿಗ ಬೈಂದೂರು ಸನ್ಮಾನಿತರ ಪರಿಚಯ ಪತ್ರ ವಾಚಿಸಿದರು. ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಗಾಣಿಗ ತಗ್ಗರ್ಸೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ ಬೈಂದೂರು ವಂದಿಸಿದರು. ಸದಸ್ಯ ರಾಘವೇಂದ್ರ ಕೆ. ಪಡುವರಿ ಕಾರ್ಯಕ್ರಮ ನಿರೂಪಿಸಿದರು.

    ಬಳಿಕ ಹೆಗ್ಗೋಡು ಕೆ.ವಿ. ಸುಬ್ಬಣ್ಣ ರಂಗಸಮೂಹ ಅಭಿನಯದ, ಕೆ. ಹಿರಿಯಣ್ಣಯ್ಯ ರಚಿಸಿ, ಪರಶುರಾಮ ವಿ. ಗುಡ್ಡಳ್ಳಿ ನಿರ್ದೇಶಿಸಿದ ಕಂಪೆನಿ ನಾಟಕ ’ದೇವದಾಸಿ’ ಪ್ರದರ್ಶನಗೊಂಡಿತು.

    Click here

    Click here

    Click here

    Call us

    Call us

    Surabhi Natakotsava 2022 Surabhi R. Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

    24/12/2025

    ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

    24/12/2025

    ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ

    24/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ
    • ಬ್ರಹ್ಮಾವರ: ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ
    • ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯ: ಗುರುರಾಜ್ ಗಂಟಿಹೊಳೆ
    • ಪೋನ್‌ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್‌ನಿಂದ ಬಿದ್ದು ಕಾರ್ಮಿಕ ಸಾವು
    • ವಲಯ ಮಟ್ಟದ ಪ್ರತಿಭಾ ಕಾರಂಜಿ: ಜನತಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.