ಯಕ್ಷರಂಗಾಯಣದ ನಿರ್ದೇಶಕರಾಗಿ ರಂಗಕರ್ಮಿ ಜೀವನರಾಂ ಸುಳ್ಯ ಅಧಿಕಾರ ಸ್ವೀಕಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಅಧಿಕಾರ ಸ್ವೀಕರಿಸಿದರು.

Call us

Click Here

ಜೀವನರಾಂ ಅವರು ಹಲವು ಬಾರಿ ರಾಷ್ಟ್ರೀಯ ಮಟ್ಟದ ನಾಟಕಗಳಲ್ಲಿ ಪ್ರಶಸ್ತಿ ಪಡೆದಿದ್ದು, ಅವರ ನಿರ್ದೇಶನದ ಮಹಾಮಾಯಿ, ಪಂಜರ ಶಾಲೆ, ಧೂತವಾಕ್ಯ ಹಾಗೂ ಇನ್ನಿತರ ಹಲವು ನಾಟಕಗಳು ಜನಪ್ರಿಯವಾಗಿದೆ. ಮೂಲತ: ಯಕ್ಷಗಾನ ಕುಟುಂಬದಿಂದ ಬಂದ ಜೀವನ್ರಾಂ ನಾಟಕಗಳಲ್ಲಿ ಯಕ್ಷಗಾನ, ಜಾದೂ, ಜಾನಪದವನ್ನು ಅಳವಡಿಸಿದ ಜನಪ್ರಿಯ ನಿರ್ದೇಶಕರಾಗಿದ್ದಾರೆ.

Leave a Reply