Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಮೊಗ್ಗ-ರೇಣಿಗುಂಟ (ತಿರುಪತಿ) – ಚೆನ್ನೈ ನೂತನ ರೈಲಿಗೆ ಸಂಸದರಿಂದ ಹಸಿರು ನಿಶಾನೆ
    ಉಡುಪಿ ಜಿಲ್ಲೆ

    ಶಿವಮೊಗ್ಗ-ರೇಣಿಗುಂಟ (ತಿರುಪತಿ) – ಚೆನ್ನೈ ನೂತನ ರೈಲಿಗೆ ಸಂಸದರಿಂದ ಹಸಿರು ನಿಶಾನೆ

    Updated:18/04/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಿವಮೊಗ್ಗ:
    ರೈಲ್ವೆ ಇಲಾಖೆಗೆ ನಿರಂತರ ಮನವಿಗಳ ಫಲವಾಗಿ ಶಿವಮೊಗ್ಗ-ಬೆಂಗಳೂರು ಮದ್ರಾಸ್ ಎಕ್ಸಪ್ರೆಸ್ ಹಾಗೂ ಶಿವಮೊಗ್ಗ-ರೇಣಿಗುಂಟ(ತಿರುಪತಿ) ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್ಗೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ – ರೇಣಿಗುಂಟ ಮದ್ರಾಸ್, ಎಕ್ಸಪ್ರೆಸ್ ರೈಲು ಸೇವೆಗೆ ಇಂದು ಚಾಲನೆ ನೀಡಲಾಗುತ್ತಿರುವುದು ಸಂತಸ ತಂದಿದೆ, ಶಿವಮೊಗ್ಗ-ಶಿಕಾರಿಪುರ ರಾಣಿಬೆನ್ನೂರು ರೈಲು ಮಾರ್ಗವು ಸುಮಾರು 956 ಕೋಟಿ ಅಂದಾಜು ವೆಚ್ಚದಲ್ಲಿ 102 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ಕಿ.ಮೀ. ಉದ್ದದ ರೈಲು ನಿರ್ಮಾಣ ಯೋಜನೆಯನ್ನು 2018-19ನೇ ಕೇಂದ್ರ ಮುಂಗಡ ಪತ್ರದಲ್ಲಿ ಮಂಜೂರು ಮಾಡಲಾಗಿದೆ

    Click Here

    Call us

    Click Here

    ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಲ್ಲಿ ಮೊದಲ ನೂತನ ರೈಲ್ವೆ ಯೋಜನೆಯಾಗಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ತಿಳಿಸಿದರು.

    ಶಿವಮೊಗ್ಗ ಟೌನ್ ರೈಲ್ವೇ ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಈ ಹಿಂದೆ ಬೆಂಗಳೂರು ಮಾರ್ಗವಾಗಿ ಮದ್ರಾಸ್ ಗೆ ತೆರಳುತ್ತಿದ್ದ ಶಿವಮೊಗ್ಗ-ಮದ್ರಾಸ್ ಎಕ್ಸ್ ಪ್ರೆಸ್ ರೈಲು ಶಿವಮೊಗ್ಗ-ತಿರುಪತಿ ರೈಲಿನೊಂದಿಗೆ ಸೇರ್ಪಡೆಯಾಗಿ ರೇಣಿಗುಂಟ ಮಾರ್ಗವಾಗಿ ಚೆನ್ನೈ ತಲುಪಲಿದೆ. ಈ ನೂತನ ರೈಲು ಸೇವೆಯು ಶಿವಮೊಗ್ಗದಿಂದ ಭಾನುವಾರ ಹಾಗೂ ಮಂಗಳವಾರ ಮತ್ತು ಮದ್ರಾಸ್ ನಿಂದ ಸೋಮವಾರ ಮತ್ತು ಬುಧವಾರಗಳಂದು ಸಂಚರಿಸಲಿದೆ.ವಾರಕ್ಕೆ ಎರಡುದಿನ ಸಂಚರಿಸುವ ಈ ರೈಲು ಸೇವೆ ಒದಗಿಸಲಿದೆ.

    ರೈಲ್ವೆ ಮೇಲೇತುವೆಗಳು :
    ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಎದುರಾಗುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ನಗರದ ನಾಲ್ಕು ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ಗಳ ನಿರ್ಮಿಸಲಾಗುತ್ತಿದೆ. ಬದಅಗೆ ರಸ್ತೆ ಮೇಲ್ವೇತುವೆ (ROB) ಗಳನ್ನು 60.76 ಕೋಟಿ ವೆಚ್ಚದಲ್ಲಿ ಸೌಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ, ಕಾಶಿಪುರದಲ್ಲಿ 29,63 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ, ಕಾಲೋನಿಗೆ ಹೋಗುವ ರಸ್ತೆಯಲ್ಲಿನ ರೈಲ್ವೆ ಲೆವಲ್ ಕ್ರಾಸಿಂಗ್ಗೆ ರೈಲ್ವೆ ಕೆಳಸೇತುವೆ ನಿರ್ಮಾಣ, ವಿದ್ಯಾನಗರ ಬಳಿ ರೂ. 43,9 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ವೃತ್ತಕಾರದ ರೈಲ್ವೆ ಮೇತುವೆ ನಿರ್ಮಾಣ, ಭದ್ರಾವತಿ ನಗರದ ಕಡದಕಟ್ಟೆ, ಬಳಿ ರೂ. 25.92 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲೇತುವೆ ನಿರ್ಮಾಣ ಕೆಲಸ ವೇಗದಿಂದ ನೆಡೆಯುತ್ತಿದೆ,

    ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣಗೌಡರು, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು, ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಸೆಲ್ವಮಣಿ, ಜಿ. ಪಂ ಸಿಇಓ ವೈಶಾಲಿ, ಎಆರ್‌ಆರ್‌ಎಂ ದೇವಸಹಾಯಮ್, ಸೀನಿಯರ್ ಡಿಸಿಎಂ ಮಂಜುನಾಥ್, ಸಿನಿಯರ್ ಡಿಈಏನ್ ಭಗತ್ ಮತ್ತಿತರ ರೈಲ್ವೇ ಅಧಿಕಾರಿಗಳು, ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರು ಉಪಸ್ಥಿರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.