Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುಸ್ತಕಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸುತ್ತೆ: ದೋಮ ಚಂದ್ರಶೇಖರ್
    ಊರ್ಮನೆ ಸಮಾಚಾರ

    ಪುಸ್ತಕಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಬೆಳೆಸುತ್ತೆ: ದೋಮ ಚಂದ್ರಶೇಖರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಓದು ಎನ್ನುವುದು ಸಹಜಕ್ರಿಯೆ, ಪ್ರತಿಯೋರ್ವರ ಜ್ಞಾನದಾಹಕ್ಕಾಗಿ ಓದಿನ ಹಸಿವನ್ನು ಬೆಳೆಸಿಕೊಳ್ಳಬೇಕು. ಓದು ಸ್ವಅನುಭವಕ್ಕಿಂತ ಭಿನ್ನವಾದುದು, ಅತ್ಯುತ್ತಮ ವೈವಿಧ್ಯಮಯ ಪುಸ್ತಕಗಳ ಓದುವಿಕೆಯಿಂದ ಅನ್ಯರ ಜೀವನಾನುಭವವನ್ನು ಗ್ರಹಿಸಬಹುದು. ಈ ತೆರನಾಗಿ ಜ್ಞಾನ , ಸಂಸ್ಕಾರ , ಪ್ರವೃತ್ತಿಗಳ ಮೂಲಕ ಸಮೃದ್ದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿದೆ” ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಹೇಳಿದರು.

    Click Here

    Call us

    Click Here

    ಅವರು ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

    ಕಾಲೇಜಿನ ಪ್ರಾಚಾರ್ಯರಾದ ಸಿದ್ದಪ್ಪ ಕೆ. ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ “ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಮನೋಭಾವ ಬೆಳೆಯಲು ಓದುವಿಕೆಯ ಹವ್ಯಾಸ ಅಡಿಪಾಯವನ್ನು ಒದಗಿಸಬಲ್ಲದು” ಎಂದರು. ಉಪನ್ಯಾಸಕರಾದ ಪ್ರವೀಣ್ ಕುಮಾರ್ ಕೆ. ಪಿ ಸ್ವಾಗತಿಸಿದರು, ಅನಂತ ಭಟ್ ನಿರೂಪಿಸಿದರು, ಉಪನ್ಯಾಸಕಿ ಡಾ. ಉಷಾರಾಣಿ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಮತ್ತು ಓಡಿಎಲ್ ಪ್ರಶಿಕ್ಷಣಾರ್ಥಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    16 + 13 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.