Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶಂಕಿತ ನಕ್ಸಲ್ ಕೃಷ್ಣಮೂರ್ತಿ, ಸಾವಿತ್ರಿ ಪೊಲೀಸ್ ಕಷ್ಟಡಿಗೆ
    ಅಪಘಾತ-ಅಪರಾಧ ಸುದ್ದಿ

    ಕುಂದಾಪುರ: ಶಂಕಿತ ನಕ್ಸಲ್ ಕೃಷ್ಣಮೂರ್ತಿ, ಸಾವಿತ್ರಿ ಪೊಲೀಸ್ ಕಷ್ಟಡಿಗೆ

    Updated:12/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಮೇ.11:
    ಕೇರಳ ವಯನಾಡ್ ಸುಲ್ತಾನ್ ಬತೇರಿಯಲ್ಲಿ ಬಂಧನವಾದ ನಂತರ ಮೇ.24ರಂದು ಕೇರಳ ಪೊಲೀಸರಿಂದ ರಾಜ್ಯ ಪೊಲೀಸರಿಗೆ ಹಸ್ತಾತರವಾದ ನಕ್ಸಲೈಟ್ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಎಂಬವರ ಪೊಲೀಸರು ಕುಂದಾಪುರ 1ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಇಬ್ಬರನ್ನೂ ಹತ್ತುದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

    Click Here

    Call us

    Click Here

    ಶಂಕಿತ ನಕ್ಸಲ್ ವಾದಿ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅಮಾಸೆಬೈಲ್ ಠಾಣೆಯಲ್ಲಿ 2006ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನೆ ನಡೆದ ಸ್ಥಳದ ಮಹಜರಿಗೆ ಇಬ್ಬರನ್ನೂ ಪರಿಶೀಲನೆಗೆ ಕೊಂಡೊಯ್ಯಲಿದ್ದರೆ.

    ನ್ಯಾಯಾಂಗ ಬಂಧನದಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಅವರ ಕಾರ್ಕಳ, ಹೆಬ್ರಿ ಹಾಗೂ ಅಜೆಕಾರು ನಡೆದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ.3 ರಂದು ಪೊಲೀಸ್ ಕಸ್ಟಡಿ ಪಡೆದು ವಿಚಾರಣೆ ಹಾಗೂ ಸ್ಥಳ ಮಹಜರು ನಡೆಸಿದ ಬಳಿಕ ಮಂಗಳವಾರ ಮರಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿ ಕೇಶವ್ ಯಡಿಯಾಳ ಪ್ರಕರಣಗಳ ವಿಚಾರಣೆಗಾಗಿ ಕುಂದಾಪುರ ಉಪ ವಿಭಾಗದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿದ್ದು, ಅಮಾಸೆಬೈಲ್ ಠಾಣೆಯಯಲ್ಲಿ ೪, ಶಂಕರನಾರಾಯಣ ಠಾಣೆಯಲ್ಲಿ 6, ಕೊಲ್ಲೂರು ಠಾಣೆಯಲ್ಲಿ ಪಾರೆಸ್ಟ್ ಚೆಕ್ಪೋಸ್ಟ್ ಹಾಗೂ ಪೊಲೀಸ್ ಚೆಕ್ಪೋಸ್ಟ್ ದ್ವಂಸ ಮಾಡಿದ ಪ್ರಕರಣಗಳು ದಾಖಲಾಗಿದೆ.ಕೃಷ್ಣಮೂರ್ತಿ ವಿರುದ್ದ 53, ಸಾವಿತ್ರಿ ವಿರುದ್ಧ 22 ಪ್ರಕರಣಗಳಿವೆ.

    ಕುಂದಾಪುರ ಡಿಎಸ್ಪಿ ಶ್ರೀಕಾಂತ ಕೆ, ಸರ್ಕಲ್ ಇನ್ಸಪೆಕ್ಟರ್ ಗೋಪಿಕೃಷ್ಣ ಕೆ.ಆರ್ ಹಾಗೂ ಉಪ ವಿಭಾಗದ ಪೊಲೀಸ್ ಅಧಿಕಾರಿಗಳ ನೇತ್ರತ್ವದಲ್ಲಿ ವಿಚಾರಣೆ ಮುಂದುವರೆಯಲಿದೆ.

    ಬಿ.ಜಿ.ಕೃಷ್ಣಮೂರ್ತಿ ಕೇರಳದಲ್ಲಿ ಬಂಧವಾದ ನಂತರ ಹೊಸಗದ್ದೆ ಪ್ರಭಾ ತಮಿಳುನಾಡು ಪೊಲೀಸರಿಗೆ ಶರಣಾಗಿದ್ದರು. ಪ್ರಭಾಗೆ ತೀರ್ವತರದ ಸ್ಟ್ರೋಕ್ ಆಗಿದ್ದರಿಂದ ಪೊಲೀಸರಿಗೆ ಶರಣಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸುತ್ತಿದ್ದಾರೆ. ಸಾವಿತ್ರಿ ಮತ್ತೊಬ್ಬ ನಕ್ಷಲೈಟ್ ಮೋಹನ್ ಗೌಡ ಎಂಬವರ ಪತ್ನಿಯಾಗಿದ್ದು, ಬಿ.ಜಿ.ಕೃಷ್ಣಮೂರ್ತಿ ಬಂಧಿಸಿದ ಸಂದರ್ಭದಲ್ಲಿ ಸಾವಿತ್ರಿಯನ್ನೂ ಪೊಲೀಸರು ಬಂದಿಸಿದ್ದರು. ಕೃಷ್ಣಮೂರ್ತಿ ಹಾಗೂ ಸಾವಿತ್ರ ಒಟ್ಟಾಗಿದ್ದರು ಎನ್ನುಲಾಗುತ್ತಿದೆ. ಪ್ರಭಾ ಶಿವಮೊಗ್ಗ ಜಿಲ್ಲೆಯವರಾದರೆ, ಕೃಷ್ಣಮೂರ್ತಿ, ಸಾವಿತ್ರ ಚಿಕ್ಕಮಗಳುರು ಜಿಲ್ಲೆ ಶೃಂಗೇರಿ ಪರಿಸರದವರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    16 − ten =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.