Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆ: ಪಠ್ಯೇತರ ಚಟುವಟಿಕೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆ: ಪಠ್ಯೇತರ ಚಟುವಟಿಕೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಸೈಂಟ್ ಥಾಮಸ್ ಹೈಯರ್ ಪ್ರೈಮರಿ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳು ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಸಮಾರಂಭ ಶನಿವಾರ ಜರುಗಿತು.

    Click Here

    Call us

    Click Here

    ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಎನ್. ಮದ್ದೋಡಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ ಸಂಸತ್ತಿನ ಮಹತ್ವ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯವದ ತಿಳಿಸಿದರು.

    ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ನಾಯಕತ್ವದ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

    ಪಿಯುಸಿ ಪ್ರಾಂಶುಪಾಲರಾದ ರೂಬೆಲ್ ಐರಾವಲಿ, ವಿದ್ಯಾರ್ಥಿ ನಾಯಕ ಕುಮಾರ ನಿಶಾಂತ್ ಕಿಣಿ, ವಿದ್ಯಾರ್ಥಿ ನಾಯಕಿ ಕುಮಾರಿ ಅಂಕಿತಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪೋಷಕ ಪ್ರತಿನಿಧಿಗಳಾದ ಸೋಮಸುಂದರ್, ನಿರ್ಮಲಾ ಡಯಾಸ್, ಪಠ್ಯೇತರ ಚಟುವಟಿಕೆಗಳ ಸಂಯೋಜಕರಾದ ಜಯಶ್ರೀ ಸುರೇಶ್ ಹಾಜರಿದ್ದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ವಿಧ್ಯಾರ್ಥಿಗಳು ಬ್ಯಾಡ್ಜ್ ಪಡೆಯುವುದರ ಮೂಲಕ ಪ್ರಮಾಣವಚನವನ್ನು ಸ್ವೀಕರಿಸಿದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

    Click here

    Click here

    Click here

    Call us

    Call us

    ಸಂಸ್ಥೆಯ ಶಿಕ್ಷಕಿ ಪದ್ಮಶ್ರೀ ಸ್ವಾಗತಿಸಿದರು. ಜಯಶ್ರೀ ಸುರೇಶ್ ವಂದಿಸಿದರು. ವಿದ್ಯಾರ್ಥಿಗಳಾದ ಕುಮಾರಿ ಅದಿತಿ ಮತ್ತು ಕುಮಾರಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026

    ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್

    20/08/2026

    ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್

    20/08/2026
    Leave A Reply Cancel Reply

    20 + seven =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.