ಕುವೈತ್: ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರಿಗೆ ಗೌರವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುವೈತ್:
ಸಂಘಟಕ, ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರು ದಾಖಲೆ ಪ್ರಮಾಣದಲ್ಲಿ ರಕ್ತದಾನ ಮಾಡಿರುವುದನ್ನು ಗುರುತಿಸಿ ವಿಶ್ವ ರಕ್ತದಾನಿಗಳ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ರಾಯಭಾರಿ ಸಿಬಿ ಜಾರ್ಜ್ ಅವರು ಸುರೇಶ್ ಅವರಿಗೆ ಗೌರವಿಸಿದರು.

Call us

Click Here

ಕುವೈತ್ ದೇಶದಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗದಲ್ಲಿರುವ ಸುರೇಶ್ ಶ್ಯಾಮ್ ರಾವ್ ಅವರು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ, ಕುವೈತ್ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply