ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮೈತ್ರೇಯಿಗೆ 5ನೇ ರ್ಯಾಂಕ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.19:
ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೈತ್ರೇಯಿ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡಿದ್ದಾಳೆ.

Call us

Click Here

ಗಣಿತ ರಸಾಯನಶಾಸ್ತ್ರ ಮತ್ತು ಸಂಸ್ಕೃತ ವಿಷಯಗಳಲ್ಲಿ 100 ಅಂಕ ಗಳಿಸಿರುತ್ತಾರೆ. ಮೈತ್ರೇಯಿ ಶಿರೂರಿನ ಶಿಕ್ಷಕ ದಂಪತಿಗಳಾದ ಮಂಜುನಾಥ ಶಿರೂರು ಮತ್ತು ಶಶಿಕಲಾ ಅವರ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ ► ದ್ವಿತೀಯ ಪಿಯುಸಿ ಫಲಿತಾಂಶ: ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ – https://kundapraa.com/?p=59942 .

Leave a Reply