Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಸುಗಂಧಿ’ ಕನ್ನಡ ಚಲನಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ
    Uncategorized

    ‘ಸುಗಂಧಿ’ ಕನ್ನಡ ಚಲನಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

    Updated:29/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಆದರ್ಶ ಮತ್ತು ಮಾರ್ಗದರ್ಶನದ ಅಂಶಗಳನ್ನು ಚಲನ ಚಿತ್ರಗಳಲ್ಲಿ ಅಳವಡಿಸಿದರೆ, ಸಮಾಜಕ್ಕೆ ಅದೊಂದು ಉತ್ತಮ ಸಂದೇಶ ತಲುಪಿಸಿದಂತೆ. ಸುಗಂಧಿ ಚಿತ್ರ ತಂಡ ಈ ಸ್ತುತ್ಯರ್ಹ ಕಾರ್ಯವನ್ನು ಮಾಡಿದೆ. ಕಾರಂತರ ಊರಿನವರೇ ಆದ ಸಮಾನ ಮನಸ್ಕರ ಈ ಕಾರ್ಯ ಸಾರಸ್ವತ ಲೋಕಕ್ಕೊಂದು ದೊಡ್ಡ ಕಾಣಿಕೆ. ಬಾಲ ಕಲಾವಿದೆ ವೈಷ್ಣವಿ ಅಡಿಗ ಮನೋಜ್ಞವಾಗಿ ಅಭಿನಯಿಸಿದ್ದಾಳೆ. ಒಟ್ಟಿನಲ್ಲಿ ಸುಗಂಧಿ ಚಲನ ಚಿತ್ರ ಕಾರಂತರ ಜೀವಂತಿಕೆಯನ್ನು ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ. ಸರ್ವರೂ ಚಿತ್ರ ನೋಡಿ, ತಂಡದದವರನ್ನು ಪ್ರೋತ್ಸಾಹಿಸಬೇಕು – ಈ ದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಕೋಟದ ಸಮಾನ ಮನಸ್ಕ ಆಸಕ್ತರು ಕೂಡಿ ನಿರ್ಮಿಸಿದ “ಸುಗಂಧಿ” ಕನ್ನಡ ಚಲನ ಚಿತ್ರದ ಪ್ರೀಮಿಯರ್ ಶೋ ವನ್ನು ಕೋಟೇಶ್ವರದ ಭಾರತ್ ಸಿನಿಮಾಸ್ ನ ಮಲ್ಟಿಪ್ಲೆಕ್ಸ್ ನಲ್ಲಿ ಆದಿತ್ಯವಾರ ಉದ್ಘಾಟಿಸಿ ಅವರು ಶುಭ ಹಾರೈಸಿದರು.

    ಸುಗಂಧಿ ಚಲನ ಚಿತ್ರದಲ್ಲಿ ಡಾ. ಶಿವರಾಮ ಕಾರಂತರ ಜೀವನ ಕ್ರಮ, ಭಾವನೆ, ಅವರ ಕಾರ್ಯಶೈಲಿ ಹಾಗೂ ಅವರು ಹಾಕಿಕೊಟ್ಟ ಕೆಲವು ಮಾರ್ಗದರ್ಶನದ ಅಂಶಗಳನ್ನು ಪರಿಣಾಮಕಾರಿಯಾಗಿ ಒಡಮೂಡಿಸಲಾಗಿದೆ ಎಂದವರು ಮೆಚ್ಚಿಕೊಂಡರು.

    ಶಿಕ್ಷಕ ನರೇಂದ್ರ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಈ ಸುಗಂಧಿ ಸಿನಿಮಾ 2019ರಲ್ಲಿ ನಿರ್ವಾಣವಾಗಿದ್ದು. 2020ರಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚಿಗೆ ಪಡೆದಿರುತ್ತದೆ. ಈ ಸಿನಿಮದಲ್ಲಿ ಡಾ. ಶಿವರಾಮ ಕಾರಂತರ ಯಕ್ಷಗಾನವನ್ನು ಮುಖ್ಯವಾಗಿ ಇಟ್ಟುಗೊಂಡು. ಒಂದು ಚಿಕ್ಕ ಬಾಲಕಿ ಯಕ್ಷಗಾನ ಕಲಿವಿಕೆಗೆ ಹೋದಾಗ ಅಲ್ಲಿ ಎದುರಾಗುವ ಬೇರೆ ಬೇರೆ ಸಮಸ್ಯೆಗಳು. ಹಾಗೂ ಮುಖ್ಯವಾಗಿ ಶಿಕ್ಷಣ ಎಂದರೆ ಕೇವಲ ಓದುವುದು ಬರೆಯುದು ಮಾತ್ರ ಲೆಕ್ಕಾಚಾರವಾಗದೆ, ಅದರೊಟ್ಟಿಗೆ ಬೇರೆ ವಿಚಾರಗಳನ್ನು ಕಲಿಸಬೇಕು ಎನ್ನುವುದರ ಬಗ್ಗೆ ಈ ಸಿನಿಮಾ ಮಾಡಲಾಗಿದೆ.

    ಇಂದು ಪ್ರಿಮೀಯಾರ್ ಶೋ ಭಾರತ್ ಸಿನಿಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ವೀಕೆಂಡ್ ಶೋ ಅಂತ ಕಾರಂತ್ ಥೀಮ್ ಪಾರ್ಕ್ ನ ಮಿನಿ ಹೋಂ ಥಿಯೇಟರ್ ನಲ್ಲಿ ಶೋ ಇರುತ್ತದೆ ಇದು ಈ ವ? ಅಂತ್ಯದವರೆಗೆ ಪ್ರದರ್ಶನಗೊಳ್ಳಲಿದೆ.ಅಲ್ಲದೆ ನವಂಬರ್ 1 ರಿಂದ ಪರಿಸರದ ಎಲ್ಲಾ ಶಾಲೆಯ ಮಕ್ಕಳಿಗೆ ಪ್ರದರ್ಶನ ನೀಡುವ ಯೋಜನೆಯನ್ನು ಹೊಂದಿದ್ದೇವೆ ಎಂದು ನರೇಂದ್ರ ಕುಮಾರ್ ಹೇಳಿದರು.

    Click here

    Click here

    Click here

    Call us

    Call us

    ಮಾನ್ಯ ಸಚಿವರು ಸುಗಂಧಿ ಚಲನಚಿತ್ರವನ್ನು ವೀಕ್ಷಿಸಿ ಎಲ್ಲರಿಗೂ ಶುಭ ಹಾರೈಸಿದರು. ಸುಗಂಧಿ ಸಿನಿಮಾ ವೀಕ್ಷಿಸಿ ಪ್ರೇಕ್ಷಕರು ಸಿನಿಮಾದ ಕುರಿತು ಶ್ಲಾಘಿಸಿದರು.

    ಈ ಸಂದರ್ಭದಲ್ಲಿ ನೆನಪು ಮೂವಿ ನಿರ್ದೇಶಕ ಹಾಗೂ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಬಾಲ ಕಲಾವಿದೆ ವೈ?ವಿ ಅಡಿಗ, ಕಾರಂತ ಪ್ರತಿ?ಪನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಸಾಹಿತಿ ಎ.ಎಸ್.ಎನ್. ಹೆಬ್ಬಾರ್, ಕನ್ನಡ ಸಾಹಿತ್ಯ ಪರಿ?ತ್ ನ ಜಿಲ್ಲಾಧ್ಯಕ್ಷ ನೀಲವರ ಸುರೇಂದ್ರ ಅಡಿಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕನ್ನಡ ಸಾಹಿತ್ಯ ಪರಿ?ತ್ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ಪತ್ರಕರ್ತ ಯು. ಆರ್. ಶೈಣೆ, ಕೋಟತಟ್ಟು ಗ್ರಾ. ಪಂ. ಅಧ್ಯಕ್ಷೆ ಅಶ್ವಿನಿದಿನೇಶ್, ಕೋ. ಸ. ವ. ಸಂ. ಅಧ್ಯಕ್ಷರಾದ ಜಿ. ತಿಮ್ಮಪೂಜಾರಿ, ವಿವೇಕ ವಿದ್ಯಾ ಸಂಸ್ಥೆ ಪ್ರಾಂಶುಪಾಲರು ಜಗದೀಶ ನಾವುಡ, ಕಾರ್ಯದರ್ಶಿ ರಾಮದೇವ್ ಐತಾಳ್, ತಾರಾನಾಥ್ ಹೊಳ್ಳ ಕಾರ್ಕಡ, ರವಿ ಐತಾಳ್ ಪಾರಂಪಳ್ಳಿ ಹಾಗೂ ಹಲವಾರು ಊರ ಪ್ರಮುಖರು ಉಪಸ್ಥಿತರಿದ್ದರು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d