Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಳಿಯಂಗಡಿ: ಯುವತಿಯನ್ನು ಅತ್ಯಾಚಾರಗೈದು ಕೊಲೆ. ಅನುಮಾನಾಸ್ಪದ ವ್ಯಕ್ತಿಯ ಬಂಧನ
    ಅಪಘಾತ-ಅಪರಾಧ ಸುದ್ದಿ

    ಗೋಳಿಯಂಗಡಿ: ಯುವತಿಯನ್ನು ಅತ್ಯಾಚಾರಗೈದು ಕೊಲೆ. ಅನುಮಾನಾಸ್ಪದ ವ್ಯಕ್ತಿಯ ಬಂಧನ

    Updated:02/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕಿನ ಗೋಳಿಯಂಗಡಿಯ ಕಾರಿಕೋಡ್ಲು ಎಂಬಲ್ಲಿ ಯುವತಿಯೋರ್ವಳನ್ನು ಅತ್ಯಾಚಾರಗೈದು ಕೊಲೆ ಮಾಡಿದ ಅಮಾನುಷ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ಕಾರಿಕೋಡ್ಲು ನಿವಾಸಿ ಸುಚಿತ್ರಾ ನಾಯ್ಕ್(19) ಎಂದು ಗುರುತಿಸಲಾಗಿದ್ದು, ಅತ್ಯಾಚಾರ ಹಾಗೂ ಕೊಲೆ ಶಂಕೆಯ ಮೇಲೆ ಮಣಿಕಂಠ ಎನ್ನುವವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Click Here

    Call us

    Click Here

    ಘಟನೆಯ ವಿವರ:
    ಗೋಳಿಯಂಗಡಿಯ ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸುಚಿತ್ರಾ ಎಂದಿನಂತೆ ಸಂಜೆಯ ವೇಳೆಗೆ ಮನೆಗೆ ಬಾರದಿದ್ದುದರಿಂದ ಆಕೆಯ ಮನೆಯವರು ಅಂಗಡಿ ಮಾಲಿಕರಲ್ಲಿ ವಿಚಾರಿಸಿದಾಗ, ಸಂಜೆ 5:30 ಸುಮಾರಿಗೆ ಆಕೆ ಮನೆಗೆ ಹೊರಟಿರುವುದನ್ನು ಅವರು ಖಾತರಿಪಡಿದ್ದರು. ಆದರೆ ರಾತ್ರಿಯಾಗುತ್ತಾ ಬಂದರೂ ಸುಚಿತ್ರಾ ನಾಯ್ಕ್ ಮನೆಗೆ ಬಾರದಿದ್ದುದರಿಂದ ಗಾಬರಿಗೊಂಡ ಹುಡುಕಾಟ ನಡೆಸಿದಾಗ ಮನೆಯ ಸಮೀಪದಲ್ಲೇ  ಸುಚಿತ್ರಾ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮನೆಯಿಂದ ಬಹಳ ಹಿಂದೆಯೇ ಅತ್ಯಾಚಾರಗೈದು, ಕೊಲೆ ಮಾಡಿ ಬಳಿಕ ನಿರ್ಜನ ಕಾಡು ಪ್ರದೇಶದಲ್ಲಿ ಮೃತ ದೇಹವನ್ನು ತಂದು ಹಾಕಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಮೃತ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದೆ.

    ಕ್ರಿಮಿನಲ್ ಹಿನ್ನೆಲೆಯ ಮಣಿಕಂಠ ಕೆಲವು ದಿನಗಳಿಂದ ಸುಚಿತ್ರಾಳನ್ನು ಹಿಂಬಾಲಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದುದರಿಂದ, ಅಲ್ಲದೇ ಸುಚಿತ್ರಾಳ ಮೊಬೈಲ್ ಪೋನ್ ಮಣಿಕಂಠನ ಬಳಿ ಇದ್ದುದರಿಂದ ಆತನ ಬಗೆಗೆ ಅನುಮಾನ ಮೂಡಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಸ್ಥಳಕ್ಕೆ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ದಿವಾಕರ ದೌಡಾಯಿಸಿದ್ದಾರೆ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ, ಶಂಕರನಾರಾಯಣ ಪೊಲೀಸರು ತನಿಕೆಯನ್ನು ಕೈಗೆತ್ತಿಕೊಂಡಿದ್ದಾರೆ.

    ತಾಲೂಕಿನ ಬೈಂದೂರು ಹೇನಬೇರು ಅಕ್ಷತಾ ದೇವಾಡಿಗ ಎಂಬ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ನಾಲ್ಕು ತಿಂಗಳು ಕಳೆಯುವ ಮೊದಲೇ ಇನ್ನೊಂದು ಅಮಾನುಷ ಘಟನೆ ನಡೆದಿರುವುದು ಹಳ್ಳಿಗಾಡಿನ ಹೆಣ್ಣುಮಕ್ಕಳ ಸುರಕ್ಷೆಯ ಬಗ್ಗೆ ಯೋಚಿಸುವಂತೆ ಮಾಡಿದೆ.

    Goliyangadi rape and murder9 Goliyangadi rape and murder10 Goliyangadi Suchitra Rape and murder (1) Goliyangadi Suchitra Rape and murder (2) Goliyangadi Suchitra Rape and murder (3) Goliyangadi Suchitra Rape and murder (4) Goliyangadi Suchitra Rape and murder (5) Goliyangadi Suchitra Rape and murder (6)yan

    Click here

    Click here

    Click here

    Call us

    Call us

    Goliyangadi Suchitra Murder
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    6 + 13 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.