Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಸ್ಟ್ರೇಲಿಯಾ ಅಥ್ಲೆಟಿಕ್ಸ್ : ಜಯಂತಿ ದೇವಾಡಿಗಗೆ ಪ್ರಶಸ್ತಿ
    Photo news

    ಆಸ್ಟ್ರೇಲಿಯಾ ಅಥ್ಲೆಟಿಕ್ಸ್ : ಜಯಂತಿ ದೇವಾಡಿಗಗೆ ಪ್ರಶಸ್ತಿ

    Updated:03/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಇಂದು ಆಸ್ಟ್ರೇಲಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಸ್ವರ್ಧೆಯಲ್ಲಿ ಮುಂಬೈ ದೇವಾಡಿಗ ಸಂಘದ ಮಹಿಳಾ ವಿಭಾಗ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಲಾಂಗ್ ಜಂಪ್ ವಿಭಾಗದಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ. ಜಯಂತಿ ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಶಿಬರೂರಿನವರು.

    Click Here

    Call us

    Click Here

    ಅವರು ಇತ್ತಿಚಿಗೆ ಮುಂಬೈ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಜರುಗಿದ ಮೊದಲ ರಾಷ್ಟ್ರೀಯ ಮರ್ಕೆಂಟೈಲ್-ಕಾರ್ಪೊರೇಟ್ ಮಾಸ್ಟರ್ಸ್ ಟ್ರಾಕ್ ಮತ್ತು ಫಿಲ್ಡ್ -2015 ಇದರಲ್ಲಿ ಮೂರು ಚಿನ್ನದ ಪದಕ ಹಾಗೂ 2 ಬೆಳ್ಳಿಯ ಪದಕಗಳನ್ನು ಗಳಿಸಿ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಪ್ರೇಮಾ ಅವರೊಂದಿಗೆ ಚಾಂಪಿಯನ್ ಶಿಪ್ ಹಂಚಿಕೊಂಡಿದ್ದರು. ಹಲವು ಅಲ್ಲದೇ ಅಂತರಾಜ್ಯ ಕ್ರೀಡಾಕೂಟಗಳಲ್ಲೂ ಭಾಗವಹಿಸಿ ಪದಕ ಗಳಿಸಿದ್ದರು.

    ಮುಂಬೈನಲ್ಲಿಯೇ ವಾಸವಿರುವ ಮಾಧವ ದೇವಾಡಿಗ ಅವರ ಪತ್ನಿಯಾದ ಜಯಂತಿ ದೇವಾಡಿಗ ಅವರಿಗೆ ಮೂವರು ಮಕ್ಕಳಿದ್ದಾರೆ. ಜಯಂತಿ ಅವರ ಕ್ರೀಡಾಕ್ಷೇತ್ರದಲ್ಲಿ ಈ ಸಾಧನೆಯನ್ನು ಅವರ ಬಂಧುಗಳು, ಸಮಾಜದ ಗಣ್ಯರು, ಅಭಿಮಾನಿಗಳು ಅಭಿನಂದಿಸಿದ್ದಾರೆ.

    ವರದಿ: ಚರಣ್ ಬೈಂದೂರು

    Jayanthi2 Jayanthi3 Jayanthi6

    Click here

    Click here

    Click here

    Call us

    Call us

    Like this:

    Like Loading...

    Related

    Devadiga
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d