Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂದಾರಬೆಟ್ಟು – ಹೊದ್ರಾಳಿ ಯುವಕರಿಂದ ವನಮಹೊತ್ಸವದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆ
    ಊರ್ಮನೆ ಸಮಾಚಾರ

    ಮಂದಾರಬೆಟ್ಟು – ಹೊದ್ರಾಳಿ ಯುವಕರಿಂದ ವನಮಹೊತ್ಸವದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನ ಆಚರಣೆ

    Updated:29/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ನಾಗಬನ ಹಾಗೂ ಮಂದಾರಬೆಟ್ಟು ಹೈಗುಳಿ ಸೇವಾಸಂಘ ಮತ್ತು ವಿರಾಟ್ ಫ಼್ರೆಂಡ್ಸ್ ಹೊದ್ರಾಳಿ ತಂಡದಿಂದ ವನಮಹೊತ್ಸವ ಆಚರಣೆಯೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಲಾಯಿತು.

    Click Here

    Call us

    Click Here

    ಕುಂದಾಪುರ ವಲಯದ ಇರುವ ಎಲ್ಲಾ ಶಾಲೆಗಳಿಗೆ ಗಿಡ ನೀಡುವುದರ ಮೂಲಕ ಕುಂದಾಪ್ರ ಕನ್ನಡ ದಿನಾಚರಣೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ಮೊಗವೀರ, ಕಾರ್ಯದರ್ಶಿ ಸಂದೀಪ್ ಮೊಗವೀರ, ದೈವಸ್ಥಾನದ ಪದಾಧಿಕಾರಿಗಳಾದ ರಾಘವೇಂದ್ರ ಕುಂದರ್, ಪ್ರದೀಪ್ ಮೊಗವೀರ, ಜೊತೆ ಕಾರ್ಯದರ್ಶಿಗಳಾದ ಆದಿ, ಸಂಘದ ಸದಸ್ಯರಾದ ಶರತ್ ಮೊಗವೀರ, ಪವನ್ ಕುಮಾರ, ರಾಜೇಶ್ ಬೋಟ್, ರಾಘು ಕರ್ಕಾಡಿ , ಕುಮಾರಣ್ಣ, ಸುಚೀತ್ ಭಾಗವಹಿಸಿದ್ದರು.

    ಬಳಿಕ ಸಾಮಾಜಿಕ ಅರಣ್ಯ ಇಲಾಖೆ ಕುಂದಾಪುರ ವಲಯ ಹಾಗೂ ಗ್ರಾಮ ಪಂಚಾಯತ್ ಬೀಜಾಡಿಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳ್ಳೇನ್ ಕೆರೆಯ ದಡದಲ್ಲಿ ಹಾಗೂ ನೀರೆಶ್ವಾಲ್ಯ ದೇವಸ್ಥಾನದ ಕೆರೆಯ ದಡದಲ್ಲಿ ಗಿಡಗಳನ್ನು ನೇಡಲಾಯಿತು. ಈ ಕಾರ್ಯಕ್ರಮದಲ್ಲಿ ಬೀಜಾಡಿ ಪಂಚಾಯತ್ ಅಧ್ಯಕ್ಷರಾದ ಸುಮತಿ, ಪಿಡಿಒ ಗಣೇಶ್, ಸದಸ್ಯರಾದ ವಾದಿರಾಜ್ ಹೆಬ್ಬಾರ, ನಾರಾಯಣ್, ವಿರಾಟ್ ಫ್ರೆಂಡ್ಸ್ ಅಧ್ಯಕ್ಷರಾದ ರಾಘವೇಂದ್ರ ಮೊಗವೀರ, ಕಾರ್ಯದರ್ಶಿ ಸಂದೀಪ್ ಮೊಗವೀರ ಸಾಮಾಜಿಕ ಅರಣ್ಯ ಇಲಾಖೆ ಕುಂದಾಪುರ ವಲಯ ಇದರ ರೆಂಜರ್ ತುಲಸಿ ಭಾವವಹಿಸಿದ್ದರು. ವಿರಾಟ್ ಫ್ರೆಂಡ್ಸ್ ಹೊದ್ರಾಳಿ ಇದರ ಸದಸ್ಯರಾದ ರಾಘವೇಂದ್ರ ಕುಂದರ್, ಶರತ್, ರವಿ , ಪ್ರದೀಪ್, ಪವನ್, ರಾಜೇಶ್, ಕುಮಾರಣ್ಣ, ಸುಚೀತ್, ಆದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

    ಸಂಜೆ ಹೊದ್ರಾಳಿ ಊರ ಮಹಿಳೆಯರಿಗಾಗಿ ಕುಂದಾಪ್ರ್ ಕನ್ನಡದ ಕ್ವೀಝ್ ಕಾರ್ಯಕ್ರಮವನ್ನು ಹೊದ್ರಾಳಿ ಮಂದಾರಬೆಟ್ಟು ದೈವಸ್ಥಾನದಲ್ಲಿ ಆಯೋಜಿಸಲಾಗಿತ್ತು. ದೈವಸ್ಥಾನದ ಮುಕ್ತೆಸರರಾದ ಗಣೇಶ್ ಅರಸ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ನಂತರ ನಡೆದ ಆಸಾಡಿ ಹಬ್ಬ ಎಂಬ ಭಾಷಣ ಸ್ಪರ್ಧೆಯಲ್ಲಿ ಶ್ರೇಯಸ್ ಹೊದ್ರಾಳಿ ಪ್ರಥಮ ಸ್ಥಾನವನ್ನು ಪಡೆದರು. ಹಾಗೆ ಮಹಿಳೆಯರಿಗೆ ನಡೆದ ಕುಂದಾಪ್ರ ಕನ್ನಡದ ಕ್ವೀಝ್ ಕಾರ್ಯಕ್ರಮದಲ್ಲಿ ಶಾಂತಾ ಹೊದ್ರಾಳಿ ಅವರ ನೇತೃತ್ವದ ಚಟ್ಟಿ ಸಿಬ್ಲ್ ತಂಡ ಪ್ರಥಮ ಸ್ಥಾನ ಹಾಗೂ ಚೈತ್ರಾ ಹೊದ್ರಾಳಿ ಅವರ ನೇತೃತ್ವದ ಗೆರ್ಸಿ ತಂಡ ದ್ವೀತಿಯ ಸ್ಥಾನ ಹಾಗೂ ಅಶ್ವಿನಿ ಹೊದ್ರಾಳಿ ನೇತೃತ್ವದ ಗೈಟಿ ತಂಡ ತೃತೀಯ ಸ್ಥಾನ ಪಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ

    27/05/2026

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    • ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.