ಅ.13: ಕಸ್ತೂರಿ ರಂಗನ್ ವರದಿ ವಿರುದ್ದ ವಂಡ್ಸೆಯಲ್ಲಿ ಪ್ರತಿಭಟನೆ

Call us

Call us

Call us

ಕುಂದಾಪುರ: ಕಸ್ತೂರಿ ರಂಗನ್ ವರದಿಯಲ್ಲಿ ಮತ್ತೆ ವಂಡ್ಸೆ ಸೇರ್ಪಡೆಯಾಗಿರುವ ಬಗ್ಗೆ ವಂಡ್ಸೆಯ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದು, ಅಕ್ಟೋಬರ್ 13ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Call us

Click Here

Leave a Reply