ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಜನ್ಮದಿನ: ಬೈಂದೂರು ಯುವ ಕಾಂಗ್ರೆಸ್ ವತಿಯಿಂದ ಹಣ್ಣುಹಂಪಲು ವಿತರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಮಾಜಿ ಪ್ರಧಾನಮಂತ್ರಿಗಳಾದ ದಿ. ರಾಜೀವ್ ಗಾಂಧಿಯವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಲಾಯಿತು.

Call us

Click Here

ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಯುವ ಮುಖಂಡರುಗಳಾದ ಉದಯ ಪೂಜಾರಿ, ಗುರುಪ್ರಸಾದ್ ದೇವಾಡಿಗ, ಗಣೇಶ ನಾವುಂದ, ರಾಮ ಕೆರ್ಗಾಲು,ವಸಂತ, ಸಂತೋಷ ಹೊಸ್ಕೋಟೆ,ಕೀರ್ತನ್ ಉಪ್ಪುಂದ, ದಯಾನಂದ, ಮಂಜುನಾಥ, ಪ್ರಮೋದ ಪೂಜಾರಿ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply