Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಮಹಾಸಭೆ
    ಊರ್ಮನೆ ಸಮಾಚಾರ

    ಕುಂದಾಪುರ: ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಮಾಜದ ಸಂಘಟನೆ ಮಾಡಲು ಸಹಕಾರಿ ಸಂಘದಂತಹ ಉತ್ತಮ ವೇದಿಕೆಯಿಂದ ಮಾತ್ರ ಸಾಧ್ಯ ಎಂದು ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ನಾಗಪ್ಪ ಕೊಠಾರಿ ಹೇಳಿದರು.

    Click Here

    Call us

    Click Here

    ಕುಂದಾಪುರ ರಾಜ್ಯ ಸರಕಾರಿ ನೌಕರರ ಕಟ್ಟಡದಲ್ಲಿನ ನೇತಾಜಿ ಸಭಾಭವನದಲ್ಲಿ ಭಾನುವಾರ ನಡೆದ ಕುಂದಾಪುರ ಭಂಡಾರ್ಕಾರ್ಸ್ ರಸ್ತೆಯಲ್ಲಿನ ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ 2021-22ನೇ ಸಾಲಿನ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಾನಂಜೆ ಸಹಕಾರಿ ಸಂಘದ ನಿವೃತ್ತ ಜನರಲ್ ಮ್ಯಾನೇಜರ್ ಶ್ರೀನಿವಾಸ, ಮಾನಂಜೆ ಸಹಕಾರಿ ಸಂಘದಲ್ಲಿ ಉನ್ನತ ಹುದ್ದೆಗೇರಿದ ಶಂಕರ್ ಕೊಠಾರಿ, ಫವರ್ ಲಿಪ್ಟರ್ ಸತೀಶ್ ಖಾರ್ವಿ, ಸಂಸ್ಥೆಯ ಉತ್ತಮ ಗ್ರಾಹಕರ ನೆಲೆಯಲ್ಲಿ ಲಕ್ಷಣ ಕೊಠಾರಿ, ಪತ್ರಕರ್ತ ಎಂ.ಎನ್ ಕೊಠಾರಿ, ಕೃಷಿಕರಾದ ಬಾಬು ಕೊಠಾರಿ ಅವರ ಸನ್ಮಾನಿಸಲಾಯಿತು.

    ಶೈಕ್ಷಣಿಕವಾಗಿ ಮುಂಚೂಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಅನಾರೋಗ್ಯ ಸಮಸ್ಯೆಯಿರುವ ಬಡ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಲಾಯಿತು.

    ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಶಂಕರ ಕೊಠಾರಿ ಯಡ್ತರೆ, ನಿರ್ದೇಶಕರಾದ ವೈ. ರಾಜು ಕೊಠಾರಿ, ಚಂದ್ರಶೇಖರ ಕೊಠಾರಿ, ನಾರಾಯಣ ಕೊಠಾರಿ, ಯು. ಶೀನಾ ಕೊಠಾರಿ, ಬಿ. ಸೀತಾರಾಮ ಕೊಠಾರಿ, ಬಾಬು ಕೊಠಾರಿ, ಬಾಬಿ ಕೊಠಾರಿ, ವೃತ್ತಿ ಪರಿಣಿತ ನಿರ್ದೇಶಕ ಶಂಕರ ಕೊಠಾರಿ ಕಂಚಾರು, ಹಿರಿಯರಾದ ಮಹಾಲಿಂಗ ಮಾಸ್ಟರ್, ಸಲಹಾ ಸಮಿತಿಯಲ್ಲಿರುವ ರವಿ ಗಾಣಿಗ ಇದ್ದರು.

    Click here

    Click here

    Click here

    Call us

    Call us

    ಅರ್ಚನ, ಸೌಭಾಗ್ಯ, ಚೈತನ್ಯ ಪ್ರಾರ್ಥಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ ಕೊಠಾರಿ ಮತ್ತು ನಾರಾಯಣ ಕೊಠಾರಿ ನಿರೂಪಿಸಿದರು. ಮಂಜು ಕೊಠಾರಿ ಸ್ವಾಗತಿಸಿ, ಗಿರೀಶ್ ಕೊಠಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ಅಧ್ಯಕ್ಷರಾಗಿ ಸಚಿನ್‌ ಕುಮಾರ್ ಶೆಟ್ಟಿ ಹುಂಚನಿ ಆಯ್ಕೆ

    11/07/2026

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026
    Leave A Reply Cancel Reply

    7 + sixteen =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ಅಧ್ಯಕ್ಷರಾಗಿ ಸಚಿನ್‌ ಕುಮಾರ್ ಶೆಟ್ಟಿ ಹುಂಚನಿ ಆಯ್ಕೆ
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.