ಎಳಜಿತ ಶ್ರೀ ರಾಮಕೃಷ್ಣ ಕುಟೀರದ ವಿದ್ಯಾರ್ಥಿಗಳಿಗೆ ವಸ್ತ್ರ ವಿತರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದ 50 ವಿದ್ಯಾರ್ಥಿಗಳಿಗೆ, ಉದ್ಯಮಿ, ಬೆಂಗಳೂರು ಶ್ರೀ ಮೂಕಾಂಬಿಕಾ ಕೇಟರರ್ಸ್ ಮಾಲಕ ರಾಘವ ಗೌಡ ಅವರು ಕೊಡುಗೆಯಾಗಿ ನೀಡಿದ ವಸ್ತ್ರಗಳನ್ನು ವಿತರಿಸಿದರು.

Call us

Click Here

ಉದ್ಯಮಿ ಸದಾನಂದ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಸ್ತ್ರಗಳನ್ನು ವಿತರಿಸಿದರು. ಈ ವೇಳೆ ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ನೇತ್ರಾವತಿ ಗೌಡ ಉಪಸ್ಥಿತರಿದ್ದರು.

Leave a Reply