Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೃಷಿಸಿರಿ ವೇದಿಕೆಯಲ್ಲಿ ಜನಜನಿತ ಜಾನಪದ ಗಾಯನ – ಚಿಂತನ
    alvas nudisiri

    ಕೃಷಿಸಿರಿ ವೇದಿಕೆಯಲ್ಲಿ ಜನಜನಿತ ಜಾನಪದ ಗಾಯನ – ಚಿಂತನ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ: ಕಿ
    ವಿಗೆ ತಂಪೆರೆಯುವ, ಮನಕ್ಕೆ ಮುದ ನೀಡುವ ಉತ್ತರ ಕರ್ನಾಟಕ ಶೈಲಿಯ ಜಾನಪದ ಗಾಯನವು ಜಾಂಬೂರಿಯಲ್ಲಿ ಗಮನ ಸೆಳೆಯಿತು.

    Click Here

    Call us

    Click Here

    ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜರುಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಅಂಗವಾಗಿ ಗುರುವಾರ ‘ಕೃಷಿಸಿರಿ ವೇದಿಕೆ’ಯಲ್ಲಿ ಮೂಲಕ ಶರಣಪ್ಪ ವಡಿಗೇರಿ ಬಳಗದ ‘ಜಾನಪದ ಗಾಯನ’ ನೆರೆದಿದ್ದವರನ್ನು ಮುದಗೊಳಿಸಿದರು. ಜಾನಪದ ಗಾಯನದ ಜೊತೆಗೆ ವೈಚಾರಿಕ ಸ್ಫೂರ್ತಿ ನೀಡುವ ಅವರ ಸಹಜ ಮಾತುಗಳು ಚಿಂತನೆಯನ್ನೂ ದಾಟಿಸುವಲ್ಲಿ ಯಶಸ್ವಿಯಾದವು.

    ಸತತ ಒಂದು ಗಂಟೆಯ ಅವಧಿಯಲ್ಲಿ ಐದು ಹಾಡುಗಳನ್ನು ಹಾಡಿದ ಅವರು ಗಾಯನದ ನಡುವೆ ಮೌಲಿಕ ಮಾತುಗಳನ್ನಾಡಿದರು. ಆ ಮಾತುಗಳಿಗೆ ಪೂರಕವಾದ ತಾತ್ವಿಕ ಚಿಂತನೆಯನ್ನು ಹೊಳೆಸುವಂಥ ಗೀತೆಗಳನ್ನು ಹಾಡಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

    ‘ಯಾರ ಮನಿ ಯಾರ ಹೊಲ’ ಎಂಬ ಗೀತೆಯುಜನಪ್ರಿಯ ಶೈಲಿಯ ಭಾವುಕತೆಯ ಮೂಲಕ ಅಲ್ಲಿದ್ದವರನ್ನು ಸೆಳೆಯಿತು. ಈ ಹಾಡಿನಲ್ಲಿ ಮನುಷ್ಯನ ಸ್ವಾರ್ಥಬುದ್ಧಿಯಕುರಿತುತೀಕ್ಷ್ಣಟೀಕೆಇತ್ತು. ಬದಲಾದಜಗತ್ತಿನಲ್ಲಿ ಮನುಷ್ಯ ಸಂಬಂಧಗಳು ಸ್ವಾರ್ಥದಕಾರಣಕ್ಕಾಗಿಯೇ ಅರ್ಥ ಕಳೆದುಕೊಳ್ಳುತ್ತಿರುವ ಕೊರಗಿನಧ್ವನಿ ಇತ್ತು. ಮನುಷ್ಯನುಇನ್ನಷ್ಟು ಉದಾತ್ತಗೊಳ್ಳಬೇಕಾದ ಅಗತ್ಯತೆಯನ್ನುಗಾಯನದ ಮೂಲಕ ಅವರು ಮನಗಾಣಿಸಿದರು. ಸಂತ ಶಿಶುನಾಳ ಷರೀಫರ ಗೀತೆಗಳೊಳಗಿನ ತತ್ವಗಳ ಸತ್ವ ಶರಣಪ್ಪ ವಡಿಗೇರಿಅವರಜನಪದೀಯ ಶೈಲಿಯಧ್ವನಿಯ ಮೂಲಕ ಅಭಿವ್ಯಕ್ತವಾಯಿತು.

    ಮರಕೋತಿ, ಕೋಲಾಟಗಳನ್ನು ನೆನಪಿಸುವ ಜಾನಪದ ಸಾಹಿತ್ಯವನ್ನು ಸುಂದರಕಂಠದ ಮೂಲಕ ಜ್ಞಾಪಿಸಿದರು. ಸಣ್ಣ ಮಕ್ಕಳು ಕಲ್ಲುತಿಂದು ಅರಗಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಬೇಕು. ಇಂದು ಮಕ್ಕಳು ಸಿರಿಧಾನ್ಯದ ಪರಿಕಲ್ಪನೆಯನ್ನೇ ಮರೆತಕಾರಣ, ಅವರು ಇಚಿದು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ ಆಹಾರದ ಸತ್ವದ ಕೊರತೆಯ ಜೊತೆ ಜಾನಪದ ಸಾಹಿತ್ಯದ ಕೊರತೆಯು ಎದ್ದು ಕಾಣುತ್ತಿದೆ ಎಂದರು. ಇದಕ್ಕೆ ಸಾಥ್ ನೀಡಿದ ಮುನಿಯಪ್ಪ ಗಂಗೂಬಾಯಿ ಹಾನಗಲ್‌ರಜಾನಪದ ಹಾಡುಗಳನ್ನು ಹಾಡುವ ಮೂಲಕ ರಂಜಿಸಿದರು. ಹೊಳ್ಳಪ್ಪ ಶಿಶುನಾಳರ ತತ್ವಪದಗಳನ್ನು ನೆನಪಿಸಿದರು. ದೇವೇಂದ್ರಕುಮಾರ್ ಕ್ಯಾಸಿಯೋ ವಾದ್ಯ ನುಡಿಸಿದರು.

    Click here

    Click here

    Click here

    Call us

    Call us

    • ವರದಿ: ರಂಜಿತ್ ಕೆ. ಎಸ್, ದ್ವಿತೀಯ ವರ್ಷ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

    Like this:

    Like Loading...

    Related

    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಟ್ರೈ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಸಂಸ್ಥೆ: ಸೋಮಶೇಖರ್ ವಿ.ಕೆ.

    03/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ
    • ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
    • ಕೋಟೇಶ್ವರದ ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d