Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಂಬೂರಿಯಲ್ಲಿ ಪ್ರಕೃತಿಪರ ಗೊಂಡೋ ಆರ್ಟ್ ಪ್ರಭಾವಳಿ
    alvas nudisiri

    ಜಾಂಬೂರಿಯಲ್ಲಿ ಪ್ರಕೃತಿಪರ ಗೊಂಡೋ ಆರ್ಟ್ ಪ್ರಭಾವಳಿ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ವಿದ್ಯಾಗಿರಿ:
    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಂಸ್ಕೃತಿಯ ಜಂಬೂರಿಯ ಕಲಾ ಪ್ರದರ್ಶನದಲ್ಲಿ ಗೊಂಡೋ ಆರ್ಟ್ ಪ್ರಕಾರದ ಪರಿಸರಸ್ನೇಹಿ ಚಿತ್ರಗಳು ಗಮನ ಸೆಳೆಯುತ್ತಿವೆ.

    Click Here

    Call us

    Click Here

    ಆದಿವಾಸಿ ಕೌಟುಂಬಿಕ ಹಿನ್ನೆಲೆಯ ಕಲಾವಿದರು ಪ್ರಕೃತಿಯನ್ನು ಆರಾಧಿಸುತ್ತಾರೆ. ಪ್ರಕೃತಿಯೇ ಇವರಿಗೆ ದೇವರು. ಪ್ರಕೃತಿಯನ್ನು ಭಕ್ತಿಭಾವದಿಂದ ನೋಡುವ ಇವರ ದೃಷ್ಟಿಕೋನ ಆಧರಿಸಿ ರೂಪಿತವಾಗುವ ಚಿತ್ರಕಲಾ ಕೌಶಲ್ಯವೇ ಗೊಂಡೋ ಆರ್ಟ್. ಈ ಪ್ರಕಾರದ ಕಲಾತ್ಮಕ ಚಿತ್ರಗಳು ಕಲಾಪ್ರದರ್ಶನದಲ್ಲಿ ಆಕರ್ಷಿಸುತ್ತಿವೆ. ಗೊಂಡೋ ಆರ್ಟ್ ಮೂಲತಃ ಮಧ್ಯಪ್ರದೇಶದ ಆದಿವಾಸಿಗಳ ಪರಂಪರೆಯ ಭಾಗವಾಗಿ ಬೆಳೆದು ಬಂದ ಕಲೆ.

    ಪ್ರಕೃತಿ ಆಧಾರಿತ ಚಿತ್ರಗಳಾದ ಸೂರ್ಯ, ಚಂದ್ರ, ಮೈದುಂಬಿ ಹರಿಯುವ ಜಲಪಾತ, ಗಿರಿ ಶಿಖರಗಳ ಸೌಂದರ್ಯ, ಪ್ರಾಣಿ-ಪಕ್ಷಿ, ಹುಳ ಹುಪ್ಪಟೆಗಳ ಸೂಕ್ಷ್ಮ ಕಲಾಚಿತ್ರವನ್ನು ನೈಸರ್ಗಿಕ ಬಣ್ಣಗಳಿಂದಲೆ ಬಿಡಿಸಿರುವುದು ಬಹಳ ವಿಶೇ?ವಾಗಿದೆ. ಅಪರೂಪದಲ್ಲಿ ಅಪರೂಪವಾದ ಈ ಕಲೆಯನ್ನು ಬುಡಕಟ್ಟು ಜನಾಂಗದ ಪ್ರತಿನಿಧಿಗಳು ವಿಶೇಷ ಉತ್ಸವಗಳಲ್ಲಿ ಪ್ರದರ್ಶನಕ್ಕಿಟ್ಟು ಮಾರಾಟ ಮಾಡುತ್ತಿದ್ದಾರೆ. ಪ್ರಕೃತಿಯನ್ನೆ ಆರಾಧ್ಯ ದೈವವಾಗಿ ನಂಬಿಕೊಂಡಿರುವ ಇವರು ತಮ್ಮ ಕಲೆಯಲ್ಲೂ ಅದನ್ನೇ ಪ್ರತಿಬಿಂಬಿಸಿ, ಪರಿಸರ ಪರವಾದ ಕಾಳಜಿಯೊಂದಿಗೆ ಎಲ್ಲರ ಮನಸೆಳೆಯುತ್ತಿದ್ದಾರೆ.

    • ವರದಿ: ವಿನೀತಾ ಎಸ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ ಉಜಿರೆ
    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    19 + twelve =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.