Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮಜಯಂತಿ ಸಪ್ತಾಹ ಸಂಪನ್ನ
    Uncategorized

    ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮಜಯಂತಿ ಸಪ್ತಾಹ ಸಂಪನ್ನ

    Updated:20/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಯಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮ ಜಯಂತಿ ಸಪ್ತಾಹ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡಿತು.

    Click Here

    Call us

    Click Here

    ಸ್ವಾಮಿ ವಿವೇಕಾನಂದ ಜನ್ಮ ಜಯಂತಿ ಅಂಗವಾಗಿ ವಿವಿಧ ಶಾಲೆಗಳಲ್ಲಿ ಹಾಗೂ ಕುಟೀರದಲ್ಲಿ ವಿದ್ಯಾರ್ಥಿಗಳಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರತಿದಿನ ನಡೆಯುತ್ತಿದ್ದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳು ಹಲವಾರು ವಿಷಯಗಳನ್ನು ತಿಳಿದುಕೊಳ್ಳುವುದರೊಂದಿಗೆ ತಾವು ಕೂಡಾ ಸ್ವಾಮೀಜಿಯವರ ಜೀವನದ ಕುರಿತು ಮಾತನಾಡಿ, ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ನೀಡಿ, ಭಕ್ತಿ ಗೀತೆಗಳನ್ನು ಹಾಡಿ, ಸ್ತೋತ್ರಗಳನ್ನು ಪಟಿಸಿ, ಕಾರ್ಯಕ್ರಮ ಕ್ಕೆ ಸಾರ್ಥಕ್ಯವನ್ನು ತಂದುಕೊಟ್ಟರು.

    ಪ್ರತಿನಿತ್ಯದ ಪೂಜಾ ಕಾರ್ಯಗಳೊಂದಿಗೆ ನಡೆದ ಸಮಾರೋಪ ಸಮಾರಂಭ ದಲ್ಲಿ ತೊಂಡ್ಲೆ ಶಾಲೆಯ ಮುಖ್ಯ ಶಿಕ್ಷಕರಾದ ಗೋವಿಂದರಾಯ ಎಸ್. ಹಾಗೂ ಏಳಜಿತ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಜ್ಯೋತಿ ಹೆಚ್, ಎಸ್, ಮತ್ತು ಬಾಬುಗೌಡ ಹೋಳ್ಳಿಕೇರಿ, ನಾಗರಾಜ್ ಗೌಡರು, ಕೇದಿಗೆ ಮನೆ, ಉಪಸ್ಥಿತರಿದ್ದರು. ಅನಿವಾಸಿ ಭಾರತೀಯ ಸದನದಾಸ್, ಪತ್ರಕರ್ತ ಅರುಣ್ ಕುಮಾರ್ ಶಿರೂರು, ಶಿಕ್ಷಕರಾದ ಮಾದವ ಬಿಲ್ಲವ, ಶಂಕರ ಬಿಲ್ಲವ, ಅರುಣ್ ಕುಮಾರ್ ಶೆಟ್ಟಿ, ಮಾತೆಯರಾದ ಯಶೋಧ ಅಡಿಗ ನೈಂಕಬ್ಳಿ, ನಾಗಶ್ರೀ ಮಧ್ಯಸ್ಥ ಕೋಟ, ಚೈತ್ರಾ, ಸುನಿಲ್ ಗೊಳಿಹೊಳೆ, ಹಾಗೂ ವಿವಿಧ ಶಾಲೆಯ ಅಧ್ಯಾಪಕರುಗಳು ಕಾರ್ಯಕ್ರಮಗಳಿಗೆ ಶೋಭೆಯನ್ನು ತಂದುಕೊಟ್ಟರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    two + 7 =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು
    • ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ
    • ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆ: ಯುವ-ಜನ-ಮನ ರ‍್ಯಾಲಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
    • ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್
    • ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.