ಕುಂದಾಪುರದಲ್ಲಿ ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು!

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಪ್ರವಾಸದ ಮಧ್ಯೆ ಕೋಟೇಶ್ವರ ಯುವ ಮೆರಿಡಿಯನ್ ಹೋಟೆಲ್’ನಲ್ಲಿ ಶುಕ್ರವಾರ ತಂಗಿದ್ದು, ಶನಿವಾರ ಬೆಳಿಗ್ಗೆ ಪ್ರವಾಸ ಮುಂದುವರಿಸಿದ್ದಾರೆ.

Call us

Click Here

‘ಮಣ್ಣು ಉಳಿಸಿ ಅಭಿಯಾನ’ದ ಭಾಗವಾಗಿ ಬೈಕ್ ಮೂಲಕ ಪ್ರವಾಸ ಕೈಗೊಂಡಿರುವ ಸದ್ಗುರು ಅವರು ಯುವ ಮೆರಿಡಿಯನ್ ಗೆ ಭೇಟಿ ನೀಡುತ್ತಿದ್ದಂತೆ ಸಂಸ್ಥೆಯ ಪಾಲುದಾರರಾದ ಉದಯ ಕುಮಾರ್ ಶೆಟ್ಟಿ ಹಾಗೂ ವಿನಯ ಕುಮಾರ್ ಶೆಟ್ಟಿ ಸ್ವಾಗತಿಸಿಕೊಂಡರು.

ಈಶ ಫೌಂಡೇಶನ್ ವತಿಯಿಂದ ಇತ್ತೀಚಿಗಷ್ಟೇ ಚಿಕ್ಕಬಳ್ಳಾಪುರದಲ್ಲಿ ಈಶ ಯೋಗ ಕೇಂದ್ರ ಉದ್ಘಾಟನೆಗೊಳಿಸಲಾಗಿತ್ತು.

Leave a Reply