Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ.26ರಿಂದ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಕಾರ್ಯಾರಂಭ
    ಊರ್ಮನೆ ಸಮಾಚಾರ

    ಜ.26ರಿಂದ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಕಾರ್ಯಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಹೇರಂಜಾಲು, ಕಾಲ್ತೋಡು, ಕಂಬದಕೋಣೆ ಹಾಗೂ ಪರಿಸರದ ಜನತೆಯ ಆರ್ಥಿಕ ಸವಲತ್ತು ಮತ್ತು ಅಭಿವೃದ್ಧಿಗಾಗಿ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಲಾಗಿದ್ದು, ಸಾಮಾಜಿಕ ಸೇವೆಯೇ ನಮ್ಮ ಧ್ಯೇಯ ಎಂಬ ಘೋಷ ವಾಕ್ಯದೊಂದಿಗೆ ಜ.26ರಂದು ಕಾರ್ಯಾರಂಭ ಮಾಡಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹೆಚ್. ಜಯಶೀಲ ಶೆಟ್ಟಿ ಹೇಳಿದರು.

    Click Here

    Call us

    Click Here

    ಜೆ.ಎನ್.ಎಸ್ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾಗಿ ನೂತನ ಉದ್ಯಮ ಆರಂಭಿಸುವ ಉದ್ದೇಶದಿಂದ ಹಿರಿಯ ಹಾಗೂ ಕಿರಿಯ ಉತ್ಸಾಹಿ ಯುವಕರ ತಂಡದೊಂದಿಗೆ ಕ್ರಿಯಾಯೋಜನೆಗಳನ್ನು ರೂಪಿಸಿಕೊಂಡು ಸಹಕಾರಿ ಸಂಸ್ಥೆಯನ್ನು ಹುಟ್ಟುಹಾಕಿ ವೃತ್ತಿಪರ, ಸಂಪೂರ್ಣ ಗಣಕೀಕೃತದಿಂದ ಕೂಡಿದ ಸುಸಜ್ಜಿತ ವ್ಯವಸ್ಥೆಯೊಂದಿಗೆ ಸಂಸ್ಥೆಯನ್ನು ಬಲಿಷ್ಠವಾಗಿ ಕಟ್ಟುವ ಕೆಲಸ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧೆಡೆ ಹತ್ತು ಶಾಖೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ. ನೊಂದಣಿಗೊಂಡ ತಿಂಗಳ ಅವಧಿಯಲ್ಲಿ 500ಕ್ಕೂ ಮಿಕ್ಕಿ ಎ ತರಗತಿ ಸದಸ್ಯರು ಸೇರ್ಪಡೆಗೊಂಡು ಪಾಲು ಬಂಡವಾಳ ಹಾಗೂ ನಿರೀಕ್ಷೆಗೂ ಮೀರಿ ಠೇವಣಿ ಸಂಗ್ರಹಣೆಯಾಗುವಲ್ಲಿ ಸದಸ್ಯರು ಸಹಕಾರ ನೀಡಿದ್ದಾರೆ ಎಂದು ಅವರು ತಿಳಿಸಿದರು.

    ಜ.26ರಂದು ಕಾರ್ಯಾರಂಭ:
    ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ನೂತನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭದ್ರತಾ ಕೊಠಡಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಗಣಕೀಕರಣ ವಿಭಾಗ, ಬೈಂದೂರು ತಾಲೂಕು ರೈತಸಂಘದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಸ್ವಸಹಾಯ ಸಂಘಗಳನ್ನು ಉದ್ಘಾಟಿಸಲಿದ್ದಾರೆ. ಕೋಟೇಶ್ವರದ ಯುವಮೇರಿಡಿಯನ್ ಮಾಲಕ ಉದಯಕುಮಾರ್ ಶೆಟ್ಟಿ ಷೇರುಪತ್ರ, ಖಂಬದಕೋಣೆ ರೈತರ ಸೇವಾ ಸಹಾಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಠೇವಣಿಪತ್ರ, ದ.ಕ. ಜಿಲ್ಲಾ ಕೇಂದ್ರ ಸಹಾಕಾರಿ ಬ್ಯಾಂಕಿನ ನಿರ್ದೇಶಕ ಎಸ್ .ರಾಜು ಪೂಜಾರಿ ಸಾಲಪತ್ರ ಬಿಡುಗಡೆ ಮಾಡಲಿದ್ದಾರೆ. ವಿಜಯಾ ಬ್ಯಾಂಕಿನ ನಿವತ್ತ ಡಿಜಿಎಂ ಆನಂದ ಶೆಟ್ಟ ಅಲ್ದಾಡಿ, ತಾಪಂ ಮಾಜಿ ಸದಸ್ಯ ಎಚ್. ವಿಜಯ ಶೆಟ್ಟಿ ಹೇರಂಜಾಲು, ಕೊಲ್ಲೂರು ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ ಅತುಲ್‌ಕುಮಾರ್ ಶೆಟ್ಟಿ, ಸಹಾಕಾರ ಸಂಘಗಳ ಸಹಾಯಕ ನಿಬಂಧಕಿ ಲಾವಣ್ಯ ಕೆ. ಆರ್., ಕರ್ಣಾಟಕ ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ಮಂಜುನಾಥ ಎಸ್. ಕೆ. ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿಯ ಅಧ್ಯಕ್ಷ ಪದ್ಮನಾಭ ಮೇರ್ಟ, ಮಹಾಲಸಾ ಮಾಲಕಾಂಬ ದೇವಸ್ಥಾನದ ಮೊಕ್ತೇಸರ ರಾಮಯ್ಯ ಅರ್ಚಕ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಯೋಜಕ ವಿಜಯ್ ಬಿ, ಎಸ್. ನಿವತ್ತ ಸಹಕಾರಿ ಕೆ. ಪುಂಡಲೀಕ ನಾಯಕ್ ಉಪಸ್ಥಿತರಿರಲಿದ್ದಾರೆ ಎಂದರು.

    ಸಂಸ್ಥೆಯ ಶುಭಾರಂಭದ ಪ್ರಯುಕ್ತ ಖ್ಯಾತ ಹಾಸ್ಯ ಭಾಷಣಗಾರ್ತಿ ಸಂಧ್ಯಾ ಶೆಣೈ ಉಡುಪಿ ಇವರಿಂದ ಜೀವನ ಮೌಲ್ಯಗಳು ಮತ್ತು ಹಾಸ್ಯ ಎಂಬ ವಿಶೇಷ ಕಾರ್ಯಕ್ರಮ. ಡಾ. ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಸಂಗೀತ ರಸಮಂಜರಿ. ರಾತ್ರಿ ಬೊಳಂಬಳ್ಳಿ ಮೇಳ ಮತ್ತು ಅಥಿತಿ ಕಲಾವಿದರಿಂದ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದರು. ಉಪಾಧ್ಯಕ್ಷ ಕಿರಣ್ ಶೆಟ್ಟಿ ಕುದ್ರುಕೋಡು, ನಿರ್ದೆಶಕರಾದ ಅಣ್ಣಪ್ಪ ಶೆಟ್ಟಿ ಬಟ್ನಾಡಿ, ಸುಭಾಶ್ಚಂದ್ರ ಶೆಟ್ಟಿ ಹಳಗೇರಿ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.