Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಪತ್ತೆ ಪ್ರಕರಣ: ಬೈಕ್ ಪತ್ತೆ, ವಿಶ್ವನಾಥ ಗೌಡನ ಸುಳಿವಿಲ್ಲ
    ಅಪಘಾತ-ಅಪರಾಧ ಸುದ್ದಿ

    ನಾಪತ್ತೆ ಪ್ರಕರಣ: ಬೈಕ್ ಪತ್ತೆ, ವಿಶ್ವನಾಥ ಗೌಡನ ಸುಳಿವಿಲ್ಲ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಳೆದ ಶುಕ್ರವಾರ ಬೆಳ್ಳಂಬೆಳ್ಳಗೆ ಉತ್ತರ ಕನ್ನಡ ಜಿಲ್ಲೆಯ ಗುಣವಂತೆ ಗ್ರ್ರಾಮದಿಂದ ತನ್ನ ಹೀರೊ ಶೈನ್ ಬೈಕ್ ಸಹಿತ ನಾಪತ್ತೆಯಾದ ವಿಶ್ವನಾಥ ಗೌಡ (36) ಎಂಬವರ ಬೈಕ್ ಹೆಮ್ಮಾಡಿ ಸಮಿಪದ ತೊಪ್ಲುವಿಗೆ ಹೋಗುವ ತಿರುವಿನಲ್ಲಿ ಅದೇ ದಿನ ಸಂಜೆ ಪತ್ತೆ ಯಾಗಿದ್ದು ಅದರೆ ವಿಶ್ವನಾಥ ಅವರ ಸುಳಿವೇ ಇಲ್ಲವಾಗಿದೆ. ಕ್ರಷಿಕರಾಗಿದ್ದ ವಿಶ್ದವನಾಥರಿಗೆ ಹೆಂಡತಿ ಎರಡು ಮಕ್ಕಳ ಪುಟ್ಟ ಸಂಸಾರವಿದ್ದು, ಅವರ ನಾಪತ್ತೆಯಿಂದಾಗಿ ಇಡೀ ಕುಟುಂಬ ಕಳವಳಕ್ಕೀಡಾಗಿದೆ.

    Click Here

    Call us

    Click Here

    ಶುಕ್ರವಾರ ಮದ್ಯಾಹ್ನದ ಸುಮಾರಿಗೆ ತ್ರಾಸಿ ಬಳಿಯ ವೈನ್ ಶಾಪ್ ಸಮೀಪ ಅವರನ್ನು ಅವರದ್ದೇ ಊರಿನವರು ಕಂಡು ಮಾತನಾಡಿಸಿದ್ದೇ ಕೊನೆ ತದನಂತರ ಅಲ್ಲಿಂದಲೂ ಅವರು ನಾಪತ್ತೆಯಾಗಿದ್ದರೆನ್ನಲಾಗಿದೆ. ಸಂಜೆ ವೇಳೆಗೆ ಅವರ ಬೈಕ್ ಮಾತ್ರ ಅನಾಥ ಸ್ಥಿತಿಯಲ್ಲಿ ಹೆಮ್ಮಾಡಿ ಹೆದ್ದಾರಿ ಸಮೀಪ ತೊಪ್ಲುವಿನ ಬಳಿ ಪತ್ತೆಯಾಗಿದ್ದು ಗಂಗೊಳ್ಳಿ ಪೋಲಿಸರು ಅದನ್ನು ತಮ್ಮ ಸುಪರ್ದಿಗೆ ಪಡೆದು ಕೊಂಡಿದ್ದಾರೆ. ಈಗಾಗಲೇ ಅವರ ನಾಪತ್ತೆ ಪ್ರಕರಣ ಮಂಕಿ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದರೂ ಪರಿಣಾಮ ಮಾತ್ರ ಶೂನ್ಯ ವಾಗಿದ್ದರಿಂದ ಅವರ ಸ್ನೇಹಿತ ಬಳಗದವರು ಪತ್ತೆ ಕಾರ್ಯಕ್ಕೆ ಇಳಿದಿದ್ದು ಕುಂದಾಪುರ, ಸೇರಿದಂತೆ ಉಡುಪಿ ಮಣಿಪಾಲದ ತನಕವೂ ಹುಡುಕಾಟದಲ್ಲಿ ತೊಡಗಿದ್ದಾರೆ. ಇತ್ತೀಚಿನ ದಿನಗಳಿಂದ ಕೊಂಚ ಖಿನ್ನತೆಗೆ ಒಳಗಾಗಿದ್ದ ವಿಶ್ವನಾಥರು ಅದೇ ಅಸ್ವಸ್ಥತೆಯಲ್ಲಿ ಮನೆ ಬಿಡಲು ಕಾರಣ ಎನ್ನಲಾಗುತ್ತಿದೆ. ಇವರನ್ನು ಗುರ್ತಿಸಿದವರು ದಯವಿಟ್ಟು ಮಾಹಿತಿ ನೀಡಬೇಕೆಂದು ವಿನಂತಿಸಿಕೊಂಡಿರುವ ಅವರ ಕಟುಂಬಿಕರು ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ನೀಡಿದ್ದಾರೆ. 9972711941,9902961910

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.