Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಜಿಲ್ಲಾ ಮಟ್ಟದ ‘ಅಂಬೇಡ್ಕರ್ ಓದು’ ಅಭಿಯಾನ ಸಮಾರೋಪ
    ಊರ್ಮನೆ ಸಮಾಚಾರ

    ಕುಂದಾಪುರ: ಜಿಲ್ಲಾ ಮಟ್ಟದ ‘ಅಂಬೇಡ್ಕರ್ ಓದು’ ಅಭಿಯಾನ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಕೆಲವೇ ವರ್ಗದವರ ಪರವಾಗಿರದೇ ಸಮಾಜದ ಎಲ್ಲಾ ವರ್ಗದ ಜನರ ದನಿಯಾಗಿ, ನಿರಂತರ ಶ್ರಮವರಿಯದ ಸಮರೋಪಾದಿಯ ಹೋರಾಟ ಮಾಡಿದರು. ಅದರ ಫಲವೇ ನಮ್ಮ ಈ ಸಂವಿಧಾನ. ಅದನ್ನು ಜತನದಿಂದ ರಕ್ಷಿಸುವುದು ಇಂದಿನ ತುರ್ತು ಆಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಉಡುಪಿ ಜಿಲ್ಲೆಯ ಸಂಘಟನಾ ಸಂಚಾಲಕ ವಾಸುದೇವ ಮುದೂರು ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಈ ಶೈಕ್ಷಣಿಕ ವರ್ಷದುದ್ದಕ್ಕೂ ನಡೆದ ಜಿಲ್ಲಾ ಮಟ್ಟದ “ಅಂಬೇಡ್ಕರ್ ಓದು” ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಧೇಶಿಸಿ ಮಾತನಾಡಿದರು.

    ಕಳೆದ ವರ್ಷ ಅಂಬೇಡ್ಕರ್ ಜಯಂತಿಯಂದು ಅಂಬೇಡ್ಕರ್ ಭಾವಚಿತ್ರ ಹಸ್ತಾಂತರದೊಂದಿಗೆ ಆರಂಭವಾದ ಈ ಕಾರ್ಯಕ್ರಮ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನದ ಕುರಿತಾದ ಯಾವುದೇ ಒಂದು ಮಹತ್ವದ ಘಟನೆಯನ್ನು ಆಧರಿಸಿದ ವೀಡಿಯೋ ಭಾಷಣ, ಜೈ ಭೀಮ್ ಕ್ವಿಜ್, ಪೋಸ್ಟರ್ ರಚನೆ, ಸಂವಿಧಾನ ಪ್ರಸ್ತಾವನೆಯ ಸಮೂಹಗಾನ, ಅಂಬೇಡ್ಕರ್ ಹಾಗೂ ಅವರಿಗೆ ಸಂಬಂಧಿಸಿದ ಯಾವುದೇ ಘಟನೆಯನ್ನು ಆಧರಿಸಿದ ಚಿತ್ರ ರಚನೆ ಇತ್ಯಾದಿ ಸ್ಪರ್ಧೆಗಳು, ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಅಂಬೇಡ್ಕರ್ ಬದುಕು, ಬರೆಹ, ಚಿಂತನೆಗಳನ್ನು ಆಧರಿಸಿದ ಕಿರುನಾಟಕ ಉತ್ಸವ ಅಂಬೇಡ್ಕರ್ ಭವನದಲ್ಲಿ ನಡೆಯಿತು.

    ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ, ಪ್ರಮಾಣ ಪತ್ರ, ಅಂಬೇಡ್ಕರ್ ಸಮಗ್ರ ಬರಹ, ಭಾಷಣದ ಒಂದು ಪ್ರತಿ ಹಾಗೂ ಸಂವಿಧಾನ ಓದು ಕೃತಿಗಳನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಬುಧ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದ ಉಪಾಧ್ಯಕ್ಷರಾದ ಅಜಯಕುಮಾರ್, ಕೋಟೇಶ್ವರ ರೋಟರಾಕ್ಟ್ ಕ್ಲಬ್ ಅಧ್ಯಕ್ಷರಾದ ರಾಕೇಶ ಶೆಟ್ಟಿ ಉಪಸ್ಥಿತರಿದ್ದರು. ಕಿರು ನಾಟಕ ಉತ್ಸವದಲ್ಲಿ ಸಂತಮೇರಿ ಪ್ರೌಢಶಾಲೆ ಕುಂದಾಪುರ, ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಮತ್ತು ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿನ ವಿದ್ಯಾರ್ಥಿಗಳು ಬಾಗವಹಿಸಿದರು

    ಬೆಳಗಿನ ಆರಂಭದ ಕಾರ್ಯಕ್ರಮದಲ್ಲಿ ಸಮುದಾಯ ಕುಂದಾಪುರದ ಅಧ್ಯಕ್ಷರಾದ ಡಾ. ಸದಾನಂದ ಬೈಂದೂರ್ ಪಡುಕೋಣೆಯ ಜನಶಕ್ತಿ ಸೇವಾಟ್ರಸ್ಟ್ನ ಫಿಲಿಪ್ ಡಿಸೋಜಾ, ಚಿಂತಕ ರಾಮಕೃಷ್ಣ ಹೆರ್ಳೆ, ಕುಂದಾಪುರ ಪೋಲೀಸ್ ಠಾಣಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ಬುಧ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದ ರಾಘವೇಂದ್ರ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಮುದಾಯ ಕುಂದಾಪುರದ ಅಧ್ಯಕ್ಷರಾದ ಡಾ. ಸದಾನಂದ ಬೈಂದೂರ್ ಸ್ವಾಗತ ಕೋರಿ “ಅಂಬೇಡ್ಕರ್ ಓದು” ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿನ ವಿದ್ಯಾರ್ಥಿಗಳು ಆರಂಭಗೀತೆ ಹಾಡಿದರು. ಸಮುದಾಯ ಕುಂದಾಪುರದ ಕಾರ್ಯದರ್ಶಿ ವಾಸುದೇವ ಗಂಗೇರ ಅವರು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    19 + fifteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.